BREAKING : ಹುಬ್ಬಳ್ಳಿಯಲ್ಲಿ ಫ್ಲೈಓವರ್​ ಕಾಮಗಾರಿ ವೇಳೆ ‘ASI’ ಸಾವು ಪ್ರಕರಣ : 11 ಜನರ ಬಂಧನ!

ಹುಬ್ಬಳ್ಳಿ : ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸರ್ಕಾರಿ ಅಧಿಕಾರಿಯೋರ್ವರು ಫ್ಲೈ ಓವರ್ ಕಾಮಗಾರಿಗೆ ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರು ಹುಬ್ಬಳ್ಳಿ ಪೊಲೀಸರು ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಎಂಬ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ. ಕಳೆದ ಮಂಗಳವಾರ ASI ನಾಭಿರಾಜ್ ಕರ್ತವ್ಯಕ್ಕೆ ಹೋಗುವಾಗ ಈ ವೇಳೆ ಕಾಮಗಾರಿಯ ರಾಡ್ ಬಿದ್ದು ತಲೆಗೆ ಗಂಭೀರವಾದಂತ ಗಾಯವಾಗಿತ್ತು. ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ … Continue reading BREAKING : ಹುಬ್ಬಳ್ಳಿಯಲ್ಲಿ ಫ್ಲೈಓವರ್​ ಕಾಮಗಾರಿ ವೇಳೆ ‘ASI’ ಸಾವು ಪ್ರಕರಣ : 11 ಜನರ ಬಂಧನ!