Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಈ ಭಂಗಿಯಲ್ಲಿ `Sex’ ನಡೆಸುವುದರಿಂದ ಕ್ಯಾನ್ಸರ್ ಅಪಾಯ ಹೆಚ್ಚಳ : ಬೆಚ್ಚಿ ಬೀಳಿಸೋ ವರದಿ ಬಹಿರಂಗ.!

29/12/2025 12:32 PM

Vastu Tips : ರಾತ್ರಿ ವೇಳೆ ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ಜಗಳವಾಗುತ್ತವೆ.!

29/12/2025 12:25 PM

BIG NEWS : ರಾಜ್ಯದ `ನಗರ ಸ್ಥಳೀಯ ಸಂಸ್ಥೆಗಳ ನೌಕರರ’ ಕರ್ತವ್ಯ, ಜವಾಬ್ದಾರಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

29/12/2025 12:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉತ್ತರ ಕನ್ನಡದಲ್ಲಿ ಘೋರ ದುರಂತ : ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ!
KARNATAKA

BREAKING : ಉತ್ತರ ಕನ್ನಡದಲ್ಲಿ ಘೋರ ದುರಂತ : ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ!

By kannadanewsnow0511/01/2025 3:20 PM

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಕಾರಿ ರಸಾಯನಿಕ ಸೋರಿಕೆಯಾಗಿ, ಸುಮಾರು 12ಕ್ಕೂ ಹೆಚ್ಚು ಜನ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿ ಇಂಡಸ್ಟ್ರಿಸ್ ಕಾರ್ಖಾನೆಯಲ್ಲಿ ನಡೆದಿದೆ

ಹೌದು ಕಾರ್ಖಾನೆಯಲ್ಲಿ ರಸಾಯನಿಕ ಸೋರಿಕೆಯಿಂದ 11ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಆದಿತ್ಯ ಬಿರ್ಲಾ ಗ್ರೂಪ್ನ ಗ್ರಾಸಿಮ್ ಇಂಡಸ್ಟ್ರಿಯಲ್ಲಿ ಈ ಒಂದು ಘಟನೆ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಇಂಡಸ್ಟ್ರೀಸ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ವಸ್ಥ ಕಾರ್ಮಿಕರಿಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಇದೀಗ ಚಿಕಿತ್ಸೆ ನೀಡಲಾಗುತ್ತಿದೆ.

ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಂ ಇಂಡಸ್ಟ್ರೀಸ್ ನಲ್ಲಿ ಘಟನೆ ನಡೆದಿದ್ದು,  ಕೆಲ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದಾಗಿ, ಬಿಣಗಾ ಗ್ರಾಮದ ನಿವಾಸಿ ನಾಗರಾಜ್ ಎಂಬವರು ಮೃತಪಟ್ಟಿದ್ದರು. ಸದ್ಯ ಡಿವೈಎಸ್ಪಿ ಗಿರೀಶ್ ಹಾಗೂ ಪೊಲೀಸರ ತಂಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದೆ. ಈ ವೇಳೆ ಡಿವೈಎಸ್ಪಿ ಗಿರೀಶ್ ಕಾರ್ಮಿಕರಿಂದ ಘಟನೆ ಕುರಿತು ಮಾಹಿತಿ ಪಡೆದರು. ಘಟನೆ ಕುರಿತು. ಂ, ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಪನಿ ಬೇ ಜವಾಬ್ದಾರಿಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ ಕಾರ್ಖಾನೆ ಸ್ಥಗಿತಗೊಳಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ ಪ್ಲಾಂಟ್ ನಲ್ಲಿರುವ ಸಿಬ್ಬಂದಿಯನ್ನು ಹೊರ ಕಳಿಸುವಂತೆ ಒತ್ತಾಯಿಸುತ್ತಿದ್ದಾರೆ ಇಷ್ಟು ದೊಡ್ಡ ಘಟನೆ ನಡೆದಿದ್ದರೂ ಕೂಡ ಇದುವರೆಗೂ ಕಾರ್ಖಾನೆ ಸೈರನ್ ಮೊಳಗಿಸಿಲ್ಲ ಎಂದು ನಗರಸಭೆಯ ಸದಸ್ಯ ಶ್ವೇತಾ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

Vastu Tips : ರಾತ್ರಿ ವೇಳೆ ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ಜಗಳವಾಗುತ್ತವೆ.!

29/12/2025 12:25 PM2 Mins Read

BIG NEWS : ರಾಜ್ಯದ `ನಗರ ಸ್ಥಳೀಯ ಸಂಸ್ಥೆಗಳ ನೌಕರರ’ ಕರ್ತವ್ಯ, ಜವಾಬ್ದಾರಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

29/12/2025 12:24 PM3 Mins Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 2 ತಿಂಗಳಿಗೊಮ್ಮೆ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

29/12/2025 12:22 PM1 Min Read
Recent News

ALERT : ಈ ಭಂಗಿಯಲ್ಲಿ `Sex’ ನಡೆಸುವುದರಿಂದ ಕ್ಯಾನ್ಸರ್ ಅಪಾಯ ಹೆಚ್ಚಳ : ಬೆಚ್ಚಿ ಬೀಳಿಸೋ ವರದಿ ಬಹಿರಂಗ.!

29/12/2025 12:32 PM

Vastu Tips : ರಾತ್ರಿ ವೇಳೆ ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ಜಗಳವಾಗುತ್ತವೆ.!

29/12/2025 12:25 PM

BIG NEWS : ರಾಜ್ಯದ `ನಗರ ಸ್ಥಳೀಯ ಸಂಸ್ಥೆಗಳ ನೌಕರರ’ ಕರ್ತವ್ಯ, ಜವಾಬ್ದಾರಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

29/12/2025 12:24 PM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 2 ತಿಂಗಳಿಗೊಮ್ಮೆ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

29/12/2025 12:22 PM
State News
KARNATAKA

Vastu Tips : ರಾತ್ರಿ ವೇಳೆ ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ಜಗಳವಾಗುತ್ತವೆ.!

By kannadanewsnow5729/12/2025 12:25 PM KARNATAKA 2 Mins Read

ಜ್ಯೋತಿಷ್ಯದಲ್ಲಿ ವಾಸ್ತು ಬಹಳ ಮುಖ್ಯ. ಯಾವುದೇ ಕೆಲಸ ಮಾಡಿದರೂ ವಾಸ್ತು ನಿಯಮಗಳನ್ನು ಪಾಲಿಸಬೇಕು ಎಂದು ಹೇಳಲಾಗುತ್ತದೆ. ಆದಾಗ್ಯೂ, ತಿಳಿಯದೆ ಮಾಡುವ…

BIG NEWS : ರಾಜ್ಯದ `ನಗರ ಸ್ಥಳೀಯ ಸಂಸ್ಥೆಗಳ ನೌಕರರ’ ಕರ್ತವ್ಯ, ಜವಾಬ್ದಾರಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

29/12/2025 12:24 PM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 2 ತಿಂಗಳಿಗೊಮ್ಮೆ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

29/12/2025 12:22 PM

SHOCKING : ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!

29/12/2025 12:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.