BREAKING : ಆಂಧ್ರಪ್ರದೇಶದಲ್ಲಿ ಯುಗಾದಿ ರಥೋತ್ಸವದ ವೇಳೆ ಘೋರ ದುರಂತ : ವಿದ್ಯುತ್ ಸ್ಪರ್ಶದಿಂದ 13 ಮಕ್ಕಳಿಗೆ ಗಾಯ

ಆಂಧ್ರಪ್ರದೇಶ : ಯುಗಾದಿ ರಥೋತ್ಸವದ ವೇಳೆ 13 ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ.ಘಟನೆಯಲ್ಲಿ ವಿದ್ಯುದಾಘಾತಕ್ಕೊಳಗಾದ ಮಕ್ಕಳನ್ನು ಚಿಕಿತ್ಸೆಗಾಗಿ ಕರ್ನೂಲ್‌ನ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಕ್ಕಳ ಜೀವಕ್ಕೆ ತಕ್ಷಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಯುಗಾದಿ ಉತ್ಸವದ ಆಚರಣೆಯ ಮುಕ್ತಾಯದ ನಂತರ 13 … Continue reading BREAKING : ಆಂಧ್ರಪ್ರದೇಶದಲ್ಲಿ ಯುಗಾದಿ ರಥೋತ್ಸವದ ವೇಳೆ ಘೋರ ದುರಂತ : ವಿದ್ಯುತ್ ಸ್ಪರ್ಶದಿಂದ 13 ಮಕ್ಕಳಿಗೆ ಗಾಯ