BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು
ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇರಾನ್ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಸರ್ಕಾರ ಸಿಂಧು ಕಾರ್ಯಾಚರಣೆಯನ್ನು ಪ್ರಾರಂಭಿಸಿತು.ಇದೀಗ ಇರಾನ್ ಅಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಹೌದು ಇರಾನ್ ಅಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. 16 ಜನ ಕನ್ನಡಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 16 ಜನ ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ. … Continue reading BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು
Copy and paste this URL into your WordPress site to embed
Copy and paste this code into your site to embed