BREAKING : ದಾವಣಗೆರೆಯಲ್ಲಿ ‘ಪಾನಿ ಪುರಿ’ ಸೇವಿಸಿ 19 ಮಕ್ಕಳು ಅಸ್ವಸ್ಥ ಕೇಸ್ : ಓರ್ವ ಬಾಲಕ ಸಾವು

ದಾವಣಗೆರೆ : ರಂಜಾನ್ ಹಬ್ಬದ ಪ್ರಯುಕ್ತವಾಗಿ ಮಕ್ಕಳು ಈ ಸಂದರ್ಭದಲ್ಲಿ ಪಾನಿಪುರಿ ಸೇವಿಸಿ 19 ಮಕ್ಕಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪಾನಿ ಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಬೆನ್ನೂರಿನ ಹಾಜರತ್ ಬಿಲಾಲ್ ಪುತ್ರ ಇರ್ಫಾನ್ (6) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ. ಮಾರ್ಚ್ 15 ರಂದು ಮಲೆಬೆನ್ನೂರಿನಲ್ಲಿ ಈ ಘಟನೆ ನಡೆದಿತ್ತು ಎಂದು ಹೇಳಲಾಗುತ್ತಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ … Continue reading BREAKING : ದಾವಣಗೆರೆಯಲ್ಲಿ ‘ಪಾನಿ ಪುರಿ’ ಸೇವಿಸಿ 19 ಮಕ್ಕಳು ಅಸ್ವಸ್ಥ ಕೇಸ್ : ಓರ್ವ ಬಾಲಕ ಸಾವು