Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚೆನ್ನಾಗಿ ಓದುವಂತೆ ಗದರಿಸಿದ ಪೋಷಕರು : ಕಟ್ಟಡದಿಂದ ಜಿಗಿದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

02/08/2025 10:55 AM

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

02/08/2025 10:55 AM

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ, ಆ. 15ಕ್ಕೆ ಚಾಲನೆ ಸಾಧ್ಯತೆ | Namma Metro

02/08/2025 10:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶೇ.60 ರಷ್ಟು ‘ಕನ್ನಡ ನಾಮಫಲಕ’ ಅಳವಡಿಕೆಗೆ ‘2 ವಾರ’ ಗಡುವು ವಿಸ್ತರಣೆ : ಡಿಸಿಎಂ ಡಿಕೆ ಶಿವಕುಮಾರ್
KARNATAKA

BREAKING : ಶೇ.60 ರಷ್ಟು ‘ಕನ್ನಡ ನಾಮಫಲಕ’ ಅಳವಡಿಕೆಗೆ ‘2 ವಾರ’ ಗಡುವು ವಿಸ್ತರಣೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0529/02/2024 10:25 AM

ಬೆಂಗಳೂರು : ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.

‘ಗರ್ಭವತಿ’ಯಾಗಿರುವುದಾಗಿ ಘೋಷಿಸಿದ ‘ದೀಪಿಕಾ ಪಡುಕೋಣೆ- ರಣವೀರ್ ಸಿಂಗ್’ ದಂಪತಿ

ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ.

‘ಅಪಪ್ರಚಾರ’ ಮಾಡುವವರಿಗೆ ಬಿಸಿ ಮುಟ್ಟಿಸಿದ ಜಗ್ಗೇಶ್ : ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್​ನಿಂದ ‘ತಡೆಯಾಜ್ಞೆ’

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ತಿಳಿಸಿದ್ದಾರೆ.

‘ಕರ್ನಾಟಕ ದ್ರಾಕ್ಷಾರಸ ಮಂಡಳಿ’ಯ ಅಧ್ಯಕ್ಷರಾಗಿ ‘ಡಾ.ಬಿ ಯೋಗೇಶ್ ಬಾಬು’ ನೇಮಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ

BREAKING : ಶೇ.60 ರಷ್ಟು 'ಕನ್ನಡ ನಾಮಫಲಕ' ಅಳವಡಿಕೆಗೆ 2 ವಾರ ಗಡುವು : ಡಿಸಿಎಂ ಡಿಕೆ ಶಿವಕುಮಾರ್ BREAKING: 2-week deadline for installation of 60% 'Kannada signboards': DK Shivakumar
Share. Facebook Twitter LinkedIn WhatsApp Email

Related Posts

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

02/08/2025 10:55 AM1 Min Read

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ, ಆ. 15ಕ್ಕೆ ಚಾಲನೆ ಸಾಧ್ಯತೆ | Namma Metro

02/08/2025 10:48 AM1 Min Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

02/08/2025 10:40 AM1 Min Read
Recent News

SHOCKING : ಚೆನ್ನಾಗಿ ಓದುವಂತೆ ಗದರಿಸಿದ ಪೋಷಕರು : ಕಟ್ಟಡದಿಂದ ಜಿಗಿದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

02/08/2025 10:55 AM

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

02/08/2025 10:55 AM

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ, ಆ. 15ಕ್ಕೆ ಚಾಲನೆ ಸಾಧ್ಯತೆ | Namma Metro

02/08/2025 10:48 AM

ಸರ್ಕಾರಿ ಜಾಹೀರಾತುಗಳಲ್ಲಿ ಜೀವಂತ ವ್ಯಕ್ತಿಗಳ ಹೆಸರುಗಳನ್ನು ಬಳಸಬೇಡಿ: ಮದ್ರಾಸ್ ಹೈಕೋರ್ಟ್

02/08/2025 10:43 AM
State News
KARNATAKA

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

By kannadanewsnow0502/08/2025 10:55 AM KARNATAKA 1 Min Read

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ…

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ, ಆ. 15ಕ್ಕೆ ಚಾಲನೆ ಸಾಧ್ಯತೆ | Namma Metro

02/08/2025 10:48 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

02/08/2025 10:40 AM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ಎದೆ ನೋವಿಂದ ಯುವಕ ಸಾವು!

02/08/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.