ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ – ಯುಪಿ ಕೋರ್ಟ್‍ನಿಂದ ರಾಹುಲ್ ಗಾಂಧಿಗೆ ಜಾಮೀನು

ನವದೆಹಲಿ: 2018ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 2 ರಂದು ನಡೆಯಲಿದೆ. ರಾಹುಲ್ ಗಾಂಧಿಯವರು ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೇಥಿಗೆ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರವೇಶಿಸುವ ಮೊದಲು ನ್ಯಾಯಾಲಯದಿಂದ ಕರೆಸಲಾಯಿತು. 2018ರ ಆಗಸ್ಟ್‌ನಲ್ಲಿ ಬಿಜೆಪಿ ನಾಯಕರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸುಲ್ತಾನ್‌ಪುರದ ಜಿಲ್ಲಾ ಸಿವಿಲ್ ನ್ಯಾಯಾಲಯವು ಗಾಂಧಿ ಅವರಿಗೆ ಸಮನ್ಸ್ ಜಾರಿ … Continue reading ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ – ಯುಪಿ ಕೋರ್ಟ್‍ನಿಂದ ರಾಹುಲ್ ಗಾಂಧಿಗೆ ಜಾಮೀನು