Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

12/07/2025 11:16 AM

BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ

12/07/2025 11:11 AM

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಕೂದಲೆಳೆ ಅಂತರದಲ್ಲಿ ಚಾಲಕ ಪಾರು!

12/07/2025 11:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ
KARNATAKA

BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow5712/07/2025 11:11 AM

ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗೈದ ಅಧಿಕಾರಿ/ಸಿಬ್ಬಂದಿಗಳಿಗೆ 2024ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡುವ ಕುರಿತು ಸರ್ಕಾರ ಮಹತ್ವದಅದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರ. ಸಂ (1)ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಇತ್ಯಾದಿ ಕೆಲಸಕಾರ್ಯಗಳ ಮೂಲಕ ಗಣನೀಯ ಸಾಧನೆ ಮಾಡಿದ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಮುಖ್ಯಮಂತ್ರಿಯವರ ಪದಕವನ್ನು ನೀಡುವ ಸಂಬಂಧ ರಚಿಸಲಾದ ನಿಯಮಗಳಿಗೆ ಸರ್ಕಾರದ ಅನುಮೋದನ ನೀಡಲಾಗಿದೆ.

ಮೇಲೆ ಓದಲಾದ ಕ್ರ.ಸಂ (2)ರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡ ಮುಖ್ಯಸ್ಥರು) ಪ್ರಸ್ತಾವನೆಯಲ್ಲಿ ಅರಣ್ಯ ಇಲಾಖೆಯಲ್ಲಿ ವೃತ್ತವಾರು ಸಮಿತಿ ಹಾಗೂ ರಾಜ್ಯ ಮಟ್ಟದ ಸಮಿತಿಗಳನ್ನು ರಚಿಸಲಾಗಿದ್ದು, ಸರ್ಕಾರಿ ಆದೇಶದಲ್ಲಿ ಸೂಚಿಸಿರುವಂತೆ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ ತಡೆಗಟ್ಟುವಿಕೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು, ನೆಡುತೋಪು ಬೆಳಸುವಂತಹ ಸಾಧನೆ, ಅಭಿವೃದ್ಧಿ ಕಾರ್ಯಗಳು, ಮಾನವ ಪ್ರಾಣಿ ಸಂಘರ್ಷ ಹಾಗೂ ಇತರೆ ನವೀನ ಆಲೋಚನೆಗಳನ್ನು ಉಪಯೋಗಿಸಿರುವ ಇತ್ಯಾದಿ ಕೆಲಸ ಕಾರ್ಯಗಳ ಮೂಲಕ ಗಣನೀಯ ಸಾಧನೆ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಂದ ಸ್ವೀಕರಿಸಿದ ಅರ್ಜಿಗಳನ್ನು ವೃತ್ತವಾರು ಸಮಿತಿಗಳಿಂದ ಕ್ರೋಢೀಕರಿಸಿ, ವೃತ್ತಮಟ್ಟದಿಂದ ಸ್ವೀಕೃತವಾದ ಅರ್ಜಿಗಳನ್ನು ರಾಜ್ಯ ಮಟ್ಟದ ಸಮಿತಿಯ ಸಭೆಯಲ್ಲಿ ಕೂಲಂಕಷವಾಗಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳು ಮಾಡಿರುವ ಸಾಧನೆ ಅರ್ಹತೆಗಳನ್ನು ಸರ್ಕಾರದ ಅದೇಶದಲ್ಲಿ ತಿಳಿಸಿರುವ ಮಾನದಂಡಗಳಂತೆ ವೃಂದವಾರು ಹಾಗೂ ಕ್ಷೇತ್ರವಾರು ಅಂತಿಮಗೊಳಿಸಿ ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ, ಗಸ್ತು ಅರಣ್ಯ ಪಾಲಕ, ವಾಹನ ಚಾಲಕ, ನೆಡುತೋಪು ಕಾವಲುಗಾರ, ಆನೆ ಮಾವುತ, ಆನೆ ಜಮೇದಾರ, ಕ್ಷೇಮಾಭಿವೃದ್ಧಿ ನೌಕರರು/ಸಿಬ್ಬಂದಿಗಳನ್ನು ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಅರ್ಹರೆಂದು ಪರಿಗಣಿಸಿ ಪ್ರಸ್ತಾವನೆಯನ್ನು ಶಿಫಾರಸ್ಸು ಮಾಡಿ ಸಲ್ಲಿಸಿರುತ್ತಾರೆ. ಸರ್ಕಾರವು ಪ್ರಸ್ತಾವನೆಯನ್ನು ಸಮಗ್ರವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

BREAKING: 25 officers and staff of the Forest Department to be awarded the ‘Chief Minister’s Medal’ for the year 2024: State government issues important order
Share. Facebook Twitter LinkedIn WhatsApp Email

Related Posts

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

12/07/2025 11:16 AM1 Min Read

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಕೂದಲೆಳೆ ಅಂತರದಲ್ಲಿ ಚಾಲಕ ಪಾರು!

12/07/2025 11:07 AM1 Min Read

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

12/07/2025 10:51 AM1 Min Read
Recent News

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

12/07/2025 11:16 AM

BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ

12/07/2025 11:11 AM

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಕೂದಲೆಳೆ ಅಂತರದಲ್ಲಿ ಚಾಲಕ ಪಾರು!

12/07/2025 11:07 AM

100 ಕಿ.ಮೀ ವ್ಯಾಪ್ತಿಯ ‘ಅಸ್ತ್ರ’ ಏರ್-ಟು-ಏರ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತ

12/07/2025 10:54 AM
State News
KARNATAKA

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

By kannadanewsnow0512/07/2025 11:16 AM KARNATAKA 1 Min Read

ಬೆಂಗಳೂರು : ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಇತ್ತೀಚಿಗೆ ಜಾರಿ ನಿರ್ದೇಶನಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಕುರಿತು…

BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ

12/07/2025 11:11 AM

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಕೂದಲೆಳೆ ಅಂತರದಲ್ಲಿ ಚಾಲಕ ಪಾರು!

12/07/2025 11:07 AM

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

12/07/2025 10:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.