BREAKING : ಝೀರೋ ಟ್ರಾಫಿಕ್ ಉಲ್ಲಂಘನೆ ಕೇಸ್ : ಶಾಸಕ ಜನಾರ್ಧನ್ ರೆಡ್ಡಿಗೆ ಸೇರಿದ 3 ಕಾರುಗಳು ಜಪ್ತಿ!

ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂಚರಿಸುತ್ತಿದ್ದ ರಸ್ತೆ ಮಾರ್ಗದಲ್ಲಿ ವಿರುದ್ಧವಾಗಿ ಶಾಸಕ ಜನಾರ್ಧನ್ ರೆಡ್ಡಿ ಅವರು ಕಾರು ಎದುರಾಗಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜನಾರ್ಧನ್ ರೆಡ್ಡಿ ಕಾರು ಚಾಲಕನ ಮೇಲೆ FIR ದಾಖಲಾಗಿತ್ತು. ಇಂದು ಶಾಸಕ ಜನಾರ್ಧನ್ ರೆಡ್ಡಿ ಅವರ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಹೌದು ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ರೇಂಜ್ ರೋವರ್ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ಸಂಚಾರಿ ಠಾಣೆ ಪೊಲೀಸರಿಂದ ಜನಾರ್ಧನ್ … Continue reading BREAKING : ಝೀರೋ ಟ್ರಾಫಿಕ್ ಉಲ್ಲಂಘನೆ ಕೇಸ್ : ಶಾಸಕ ಜನಾರ್ಧನ್ ರೆಡ್ಡಿಗೆ ಸೇರಿದ 3 ಕಾರುಗಳು ಜಪ್ತಿ!