BREAKING : ಶೀಘ್ರದಲ್ಲಿ ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ : ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ಬರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಬೇಳೂರು ಗೋಪಾಲ ಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದವರು ಇಲಾಖೆಯಲ್ಲಿ 337 ತಜ್ಞರ ಹುದ್ದೆ ಖಾಲಿ ಇದೆ ತಾತ್ಕಾಲಿಕವಾಗಿ ಈಗ ಗುತ್ತಿಗೆ ಆಧಾರದಲ್ಲಿ ಆ ಹುದ್ದೆಗಳನ್ನು ಬರ್ತಿ ಮಾಡಲು ತೀರ್ಮಾನನೇ ಮಾಡಲಾಗಿದೆ ಈ ಪೈಕಿ ಉಪ ವಿಭಾಗೀಯ … Continue reading BREAKING : ಶೀಘ್ರದಲ್ಲಿ ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ : ದಿನೇಶ್ ಗುಂಡೂರಾವ್