BREAKING : ಸರಸ ಸಲ್ಲಾಪಕ್ಕೆ ಅಡ್ಡಿಯಾಗಿದ್ದಕ್ಕೆ ‘4 ವರ್ಷದ’ ಮಗು ಮೇಲೆ ಹಲ್ಲೆ : ಬೆಂಗಳೂರಲ್ಲಿ ‘ಮಲತಂದೆಯ’ ಕ್ರೂರ ವರ್ತನೆ

ಬೆಂಗಳೂರು : ಸರಸ ಸಲ್ಲಾಪಕ್ಕೆ ಅಡ್ಡಿಯಾಗುತ್ತದೆಂದು ಮಲತಂದೆಯಿಂದ ಪುಟ್ಟ ಹೆಣ್ಣು ಮಗುವಿನ ಮೇಲೆ ಕಳೆದೊಂದು ವರ್ಷದಿಂದ ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ರಾಜ್ಯದ ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ಹೌದು ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ದಿಶಾ(4) ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ಹಾಗೂ ಮಗುವಿನ ತಾಯಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಚಿಕ್ಕಬಳ್ಳಾಪುರ ಮೂಲದ ಮಲತಂದೆ … Continue reading BREAKING : ಸರಸ ಸಲ್ಲಾಪಕ್ಕೆ ಅಡ್ಡಿಯಾಗಿದ್ದಕ್ಕೆ ‘4 ವರ್ಷದ’ ಮಗು ಮೇಲೆ ಹಲ್ಲೆ : ಬೆಂಗಳೂರಲ್ಲಿ ‘ಮಲತಂದೆಯ’ ಕ್ರೂರ ವರ್ತನೆ