Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ

06/06/2025 5:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 4 ವರ್ಷದ ಪುತ್ರನ ಕೊಲೆಯಲ್ಲಿ ಸಿಇಒ ಸುಚನಾ ಬಂಧನ ಪ್ರಕರಣ : ತಂದೆಯಿಂದ ನೆರವೇರಿದ ಚಿನ್ಮಯ್ ಅಂತ್ಯಕ್ರಿಯೆ
KARNATAKA

BREAKING : 4 ವರ್ಷದ ಪುತ್ರನ ಕೊಲೆಯಲ್ಲಿ ಸಿಇಒ ಸುಚನಾ ಬಂಧನ ಪ್ರಕರಣ : ತಂದೆಯಿಂದ ನೆರವೇರಿದ ಚಿನ್ಮಯ್ ಅಂತ್ಯಕ್ರಿಯೆ

By kannadanewsnow0510/01/2024 10:22 AM

ಬೆಂಗಳೂರು : ವಿಚ್ಚೆದಿತ ಪತಿ ಜೊತೆಗೆ ಮಗು ಸೇರಬಾರದು ಎಂಬು ಉದ್ದೇಶದಿಂದ 4 ವರ್ಷದ ಕಂದಮ್ಮನನ್ನೇ ತಾಯಿ ಸುಚನಾ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಮಗು ಚಿನ್ಮಯ್ ಅಂತ್ಯಕ್ರಿಯೆಯನ್ನು ತಂದೆ ವೆಂಕಟರಮಣ ಸಕಲ ವಿಧಿ ವಿಧಾನಗಳಿಂದ ನೆರವೇರಿಸಿದ್ದಾರೆ.

ನಿನ್ನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನೆರವೇರಿಸಲಾಗಿದ್ದು ನಂತರ ಮಧ್ಯರಾತ್ರಿ ಒಂದು ಮೂವತ್ತಕ್ಕೆ ಆಂಬುಲೆನ್ಸ್ ಮುಖಾಂತರ ಯಶವಂತಪುರದ ಬ್ರಿಗೇಡ್ ಗೇಟ್ ಬಳಿ ಇರುವ ವೆಂಕಟರಮಣ ನಿವಾಸಕ್ಕೆ ಮಗುವಿನ ಮೃತದೇಹ ರವಾನಿಸಲಾಗಿತ್ತು ಈ ವೇಳೆ ಮಗುವಿನ ತಂದೆ ವೆಂಕಟರಮಣ ಅವರು ಕಾರಿನಲ್ಲಿ ಆಂಬುಲೆನ್ಸ್ ಅನ್ನು ಹಿಂಬಾಲಿಸಿಕೊಂಡು ಬಂದಿದ್ದರು.

ಇದೀಗ ನಿವಾಸದಿಂದ ಎಂಬುಲೆನ್ಸ್ ಮುಖಾಂತರ ಹರೀಶ್ ಚಂದ್ರಘಾಟಿಗೆ ಯಶವಂತಪುರ ಅಪಾರ್ಟ್ಮೆಂಟ್ ಇಂದ ಮೃತ ದೇಹ ಶಿಫ್ಟ್ ಆಗಿದ್ದು ಚಿನ್ಮಯ್ ತಂದೆ ವೆಂಕಟರಮಣ ಅವರು ಸಕಲ ವಿಧಿ ವಿಧಾನಗಳಿಂದ ಮಗು ಚಿನ್ಮಯ್ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.

ಈಗಾಗಲೇ ಆರು ದಿನಗಳವರೆಗೆ ಕೊಲೆ ಪಾತಕಿ ತಾಯಿ ಸುಚನಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಗೋವಾಗೆ ಕರೆದುಕೊಂಡು ಹೋಗಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಘಟನೆ ನಡೆದಿರುವಂತಹ ಅಪಾರ್ಟ್ಮೆಂಟ್ ನಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ.

Share. Facebook Twitter LinkedIn WhatsApp Email

Related Posts

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM1 Min Read

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM4 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ

06/06/2025 5:25 PM1 Min Read
Recent News

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ

06/06/2025 5:25 PM

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM
State News
KARNATAKA

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

By kannadanewsnow0906/06/2025 5:44 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸಲೆ ಪತ್ನಿ ಹೈಕೋರ್ಟ್ ಗೆ ತಮ್ಮ ಪತಿ ಬಂಧನ ಪ್ರಶ್ನಿಸಿ…

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ

06/06/2025 5:25 PM

ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

06/06/2025 5:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.