Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `UG-CET’ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟ : ನಾಳೆಯಿಂದ `ವೈದ್ಯಕೀಯ’ ಪ್ರವೇಶ ಆರಂಭ

13/08/2025 1:41 PM

BREAKING : ಇಂದು ವಿಧಾನಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಗಳ ಮಂಡನೆ.!

13/08/2025 1:35 PM

64,197 ರೈಲ್ವೆ ಹುದ್ದೆಗಳಿಗೆ 1.87 ಕೋಟಿ ಅರ್ಜಿಗಳು ಸಲ್ಲಿಕೆ: ರೈಲ್ವೆ ಸಚಿವಾಲಯದ ಅಂಕಿ ಅಂಶಗಳು

13/08/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ವಿಧಾನಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಗಳ ಮಂಡನೆ.!
KARNATAKA

BREAKING : ಇಂದು ವಿಧಾನಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಗಳ ಮಂಡನೆ.!

By kannadanewsnow5713/08/2025 1:35 PM

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಳನ್ನು ಮಂಡಿಸಲಾಗಿದೆ. 

ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದ್ದು, ರಾಜ್ಯದ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಎಲ್ಲಾ ತಿದ್ದುಪಡಿ ವಿಧೇಯಕಗಳನ್ನೂ ಮಂಡಿಸಲಾಗಿದೆ. ಈ ಹಿಂದೆ ಒಂದೆರಡು ಅಭಿವೃದ್ಧಿ ಪ್ರಾಧಿಕಾರಗಳು ಇದ್ದವು, ಹೀಗಾಗಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರಬೇಕು ಎಂಬ ನಿಯಮ ಇತ್ತು. ಆದರೆ, ಇಂದು ಪ್ರಾಧಿಕಾರಗಳ ಸಂಖ್ಯೆ ಅಧಿಕವಾಗಿದೆ.

ಮುಖ್ಯಮಂತ್ರಿಗಳಿಗೂ ಕೆಲಸದ ಒತ್ತಡ ಅಧಿಕವಾಗಿದ್ದು, ಈ ನಡುವೆ ಪ್ರಾಧಿಕಾರಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಂದ ಗಮನ ನೀಡುವುದು ಕಷ್ಟದ ವಿಚಾರ. ಹೀಗಾಗಿ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಅಥವಾ ಇಲಾಖೆ ಸಚಿವರಾದ ಕಂದಾಯ ಸಚಿವರು ಅಥವಾ ಸರ್ಕಾರ ಸೂಚಿಸಿದ ಪ್ರಾಧಿಕಾರದ ಅಭಿವೃದ್ಧಿ ಬಗ್ಗೆ ಆಸಕ್ತಿ ಇರುವ ಯಾವುದೇ ಸಚಿವರನ್ನು ನೇಮಕ ಮಾಡಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಇಂದು ಮಾಹಿತಿ ನೀಡಿದರು.

1) ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

2) ನಾಡಪ್ರಭು ಕೆಂಪೆಗೌಡ ಪಾರಂಪರಿಕ ತಾಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ – 2025

3) ಕಿತ್ತೂರು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

4) ಕೂಡಲಸಂಗಮ ಅಭಿವೃದ್ದಿ ಮಂಡಳಿ ತಿದ್ದುಪಡಿ ವಿಧೇಯಕ – 2025

5) ಬನವಾಸಿ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

6) ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025

BREAKING: 6 amendment bills related to the authority to be introduced in the Assembly today!
Share. Facebook Twitter LinkedIn WhatsApp Email

Related Posts

BREAKING : `UG-CET’ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟ : ನಾಳೆಯಿಂದ `ವೈದ್ಯಕೀಯ’ ಪ್ರವೇಶ ಆರಂಭ

13/08/2025 1:41 PM2 Mins Read

BREAKING: ರಾಜ್ಯ ಸರ್ಕಾರದಿಂದ `ಮೇಜರ್ ಸರ್ಜರಿ’ : 256 ‘ಸಿವಿಲ್ ಪೊಲೀಸ್ ಕಾನ್ಸ್ಟೇಬಲ್’ ಗಳ ವರ್ಗಾವಣೆ ಮಾಡಿ ಆದೇಶ | CPC Transfer

13/08/2025 1:25 PM1 Min Read

BREAKING : ಮುಂಗಾರು ಅಧಿವೇಶನದಲ್ಲಿ `ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕ’ಕ್ಕೆ ಅನುಮೋದನೆ.!

13/08/2025 1:19 PM1 Min Read
Recent News

BREAKING : `UG-CET’ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟ : ನಾಳೆಯಿಂದ `ವೈದ್ಯಕೀಯ’ ಪ್ರವೇಶ ಆರಂಭ

13/08/2025 1:41 PM

BREAKING : ಇಂದು ವಿಧಾನಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಗಳ ಮಂಡನೆ.!

13/08/2025 1:35 PM

64,197 ರೈಲ್ವೆ ಹುದ್ದೆಗಳಿಗೆ 1.87 ಕೋಟಿ ಅರ್ಜಿಗಳು ಸಲ್ಲಿಕೆ: ರೈಲ್ವೆ ಸಚಿವಾಲಯದ ಅಂಕಿ ಅಂಶಗಳು

13/08/2025 1:35 PM

BREAKING: ರಾಜ್ಯ ಸರ್ಕಾರದಿಂದ `ಮೇಜರ್ ಸರ್ಜರಿ’ : 256 ‘ಸಿವಿಲ್ ಪೊಲೀಸ್ ಕಾನ್ಸ್ಟೇಬಲ್’ ಗಳ ವರ್ಗಾವಣೆ ಮಾಡಿ ಆದೇಶ | CPC Transfer

13/08/2025 1:25 PM
State News
KARNATAKA

BREAKING : `UG-CET’ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟ : ನಾಳೆಯಿಂದ `ವೈದ್ಯಕೀಯ’ ಪ್ರವೇಶ ಆರಂಭ

By kannadanewsnow5713/08/2025 1:41 PM KARNATAKA 2 Mins Read

ಬೆಂಗಳೂರು: ಯುಜಿ ಸಿಇಟಿ/ನೀಟ್ ಕೋರ್ಸ್ ಗಳಿಗೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ತಪ್ಪದೆ…

BREAKING : ಇಂದು ವಿಧಾನಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಗಳ ಮಂಡನೆ.!

13/08/2025 1:35 PM

BREAKING: ರಾಜ್ಯ ಸರ್ಕಾರದಿಂದ `ಮೇಜರ್ ಸರ್ಜರಿ’ : 256 ‘ಸಿವಿಲ್ ಪೊಲೀಸ್ ಕಾನ್ಸ್ಟೇಬಲ್’ ಗಳ ವರ್ಗಾವಣೆ ಮಾಡಿ ಆದೇಶ | CPC Transfer

13/08/2025 1:25 PM

BREAKING : ಮುಂಗಾರು ಅಧಿವೇಶನದಲ್ಲಿ `ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕ’ಕ್ಕೆ ಅನುಮೋದನೆ.!

13/08/2025 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.