Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಡಿಶಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ಮಾವೋವಾದಿಗಳು ಸಾವು

25/12/2025 1:13 PM

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಾಡು ಬಿಟ್ಟು ನಾಡಿನ ಕಡೆಗೆ 6 ನಕ್ಸಲರು ಪ್ರಯಾಣ : ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗತಿ.!
KARNATAKA

BREAKING : ಕಾಡು ಬಿಟ್ಟು ನಾಡಿನ ಕಡೆಗೆ 6 ನಕ್ಸಲರು ಪ್ರಯಾಣ : ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗತಿ.!

By kannadanewsnow5708/01/2025 10:13 AM

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ.

ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ಕೆಲವೇ ಕ್ಷಣಗಳಲ್ಲಿ 6 ನಕ್ಸಲರು ಶರಣಾಗತಿ ಆಗಲಿದ್ದಾರೆ. ಕೇರಳದ ದೀಪ, ತಮಿಳುನಾಡಿನ ವಸಂತ ಅಲಿಯಾಸ್ ರಮೇಶ, ರಾಯಚೂರು ಮೂಲದ ಜಯಣ್ಣ ಅಲಿಯಾಸ್ ಮಾರಪ್ಪ ಅರೋಲಿ, ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮುಂಡಗರು ಲತಾ, ವನಜಾಕ್ಷಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಇಂದು ಶರಣಾಗತಿ ಅಗಲಿದ್ದಾರೆ. ಆರು ನಕ್ಸಲರ ಜೊತೆ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮಾತುಕತೆ ನಡೆಸಲಾಗಿದೆ.

ಕಳೆದ ವರ್ಷ ಚಿಕ್ಕಮಂಗಳೂರು ಭಾಗದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿತ್ತು.ಈ ಹಿನ್ನೆಲೆಯಲ್ಲಿ, ANF ಚಿಕ್ಕಮಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕಾರ್ಯಚರಣೆ ನಡೆಸಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿತ್ತು. ಬಳಿಕ ನಕ್ಸಲರಿಗೆ ಶರಣಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಾಗರೀಕ ವೇದಿಕೆ ನಕ್ಸಲರೊಂದಿಗೆ ಮಾತುಕತೆ ನಡೆಸಿದ್ದು, ಇಂದು ಆರು ಜನ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ.

BREAKING : ಕಾಡು ಬಿಟ್ಟು ನಾಡಿನ ಕಡೆಗೆ 6 ನಕ್ಸಲರು ಪ್ರಯಾಣ : ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗತಿ.! BREAKING: 6 Naxals leave forest for state surrender before Chikkamagaluru district administration within minutes
Share. Facebook Twitter LinkedIn WhatsApp Email

Related Posts

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM1 Min Read

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM1 Min Read

BIG NEWS : ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

25/12/2025 12:57 PM1 Min Read
Recent News

ಒಡಿಶಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ಮಾವೋವಾದಿಗಳು ಸಾವು

25/12/2025 1:13 PM

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM

BIG NEWS : ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

25/12/2025 12:57 PM
State News
KARNATAKA

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

By kannadanewsnow5725/12/2025 1:09 PM KARNATAKA 1 Min Read

ನೀವು ಎಲ್ಲಿಗೆ ಹೋಗಬೇಕೆಂದರೆ ಬೈಕ್ ಅತ್ಯಗತ್ಯವಾಗಿದೆ. ದೂರದ ಸ್ಥಳಗಳಿಗೆ ಹೋಗಬೇಕೆಂದರೆ ಕಾರು ಪ್ರಯಾಣ ಅನುಕೂಲಕರವಾಗಿದೆ. ಕಾರಿನಲ್ಲಿ ಐಷಾರಾಮಿ ಪ್ರಯಾಣದ ಜೊತೆಗೆ,…

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM

BIG NEWS : ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

25/12/2025 12:57 PM

PM ಕುಸುಮ್-ಬಿ ಯೋಜನೆ : `ಸೋಲಾರ್ ಪಂಪ್-ಸೆಟ್’ ಗಾಗಿ ಅರ್ಜಿ ಸಲ್ಲಿಸಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

25/12/2025 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.