Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM

BREAKING : ಉತ್ತರಕನ್ನಡದದಲ್ಲಿ ರೆಡ್ ಅಲರ್ಟ್ ಹಿನ್ನೆಲೆ : ನಾಳೆ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ

20/05/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!
KARNATAKA

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

By kannadanewsnow0520/05/2025 9:38 PM
Coronavirus

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ.

ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ.

ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ 16ರ ವರೆಗೆ 14,200 ಕೇಸ್ ದಾಖಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ. ಏಷ್ಯಾದಲ್ಲಿ ಕೋವಿಡ್ ಹಾವಳಿ ಮತ್ತೆ ಶುರುವಾಗಿದ್ದು, ಸಿಂಗಾಪುರ, ಹಾಂಕಾಂಗ್ ಬಳಿಕ ದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಎಲ್‌ಎಫ್.7 ಮತ್ತು ಎನ್‌ಬಿ.1.8 ತಳಿಗಳು ಪತ್ತೆಯಾಗಿದ್ದು, ಕೊರೊನಾದ ಜೆಎನ್.1 ಗೆ ಸೇರಿದೆ.

Share. Facebook Twitter LinkedIn WhatsApp Email

Related Posts

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM1 Min Read

BREAKING : ಉತ್ತರಕನ್ನಡದದಲ್ಲಿ ರೆಡ್ ಅಲರ್ಟ್ ಹಿನ್ನೆಲೆ : ನಾಳೆ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ

20/05/2025 9:36 PM1 Min Read

BIG NEWS: ನಮ್ಮ ಪಾಲನ್ನು ‘ಕೇಂದ್ರ ಸರ್ಕಾರ’ ಕೊಡದಿದ್ದರೂ ನಾವು ಸಾಧಿಸಿ ತೋರಿಸಿದ್ದೀವಿ: ಸಿಎಂ ಸಿದ್ಧರಾಮಯ್ಯ

20/05/2025 9:35 PM1 Min Read
Recent News

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM

BREAKING : ಉತ್ತರಕನ್ನಡದದಲ್ಲಿ ರೆಡ್ ಅಲರ್ಟ್ ಹಿನ್ನೆಲೆ : ನಾಳೆ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ

20/05/2025 9:36 PM

BIG NEWS: ನಮ್ಮ ಪಾಲನ್ನು ‘ಕೇಂದ್ರ ಸರ್ಕಾರ’ ಕೊಡದಿದ್ದರೂ ನಾವು ಸಾಧಿಸಿ ತೋರಿಸಿದ್ದೀವಿ: ಸಿಎಂ ಸಿದ್ಧರಾಮಯ್ಯ

20/05/2025 9:35 PM
State News
KARNATAKA

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

By kannadanewsnow0920/05/2025 9:40 PM KARNATAKA 1 Min Read

ಹೊಸಪೇಟೆ: ವಾಸಿಸುವವನೇ ನೆಲದ ಒಡೆಯ ಎಂಬುದು ನಮ್ಮ ಸಂಕಲ್ಪವಾಗಿದೆ. ಇದರಡಿ ನಾವಿಂದು 1,11,111 ಮಂದಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ…

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM

BREAKING : ಉತ್ತರಕನ್ನಡದದಲ್ಲಿ ರೆಡ್ ಅಲರ್ಟ್ ಹಿನ್ನೆಲೆ : ನಾಳೆ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ

20/05/2025 9:36 PM

BIG NEWS: ನಮ್ಮ ಪಾಲನ್ನು ‘ಕೇಂದ್ರ ಸರ್ಕಾರ’ ಕೊಡದಿದ್ದರೂ ನಾವು ಸಾಧಿಸಿ ತೋರಿಸಿದ್ದೀವಿ: ಸಿಎಂ ಸಿದ್ಧರಾಮಯ್ಯ

20/05/2025 9:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.