BREAKING : ಮೈಸೂರಲ್ಲಿ ವರದಕ್ಷಿಣೆ ಕಿರುಕುಳಕ್ಕೆ 8 ತಿಂಗಳ ಗರ್ಭಿಣಿ ಆತ್ಮಹತ್ಯೆ : ಆರೋಪಿ ಪತಿ ಪೊಲೀಸ್ ವಶಕ್ಕೆ

ಮೈಸೂರು : ಆಕೆ 8 ತಿಂಗಳ ತುಂಬು ಗರ್ಭಿಣಿ ಇದನ್ನು ಲೆಕ್ಕಿಸದೆ ಪತಿಯಾದವನು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದರಿಂದ ಮನನೊಂದು 8 ತಿಂಗಳ ಗರ್ಭಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಹೌದು ಮೈಸೂರಿನ ಕನಕಗಿರಿಯಲ್ಲಿ ಚೈತ್ರ @ ಚಿಕ್ಕದೇವಿ (23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಕನಕಗಿರಿಯ ಶರತರಾಜು ಜೊತೆ ಚೈತ್ರ ಮದುವೆಯಾಗಿದ್ದಳು. ಇನ್ನೂ ಚೈತ್ರಾ ಪತಿ ಶರತ್ ರಾಜ್ ನನ್ನು … Continue reading BREAKING : ಮೈಸೂರಲ್ಲಿ ವರದಕ್ಷಿಣೆ ಕಿರುಕುಳಕ್ಕೆ 8 ತಿಂಗಳ ಗರ್ಭಿಣಿ ಆತ್ಮಹತ್ಯೆ : ಆರೋಪಿ ಪತಿ ಪೊಲೀಸ್ ವಶಕ್ಕೆ