Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಐವರು ಮಕ್ಕಳು ಸೇರಿದಂತೆ 9 ಜನರ ಕಣ್ಣಿಗೆ ಗಾಯ : ವಿವಿಧ ಆಸ್ಪತ್ರೆಗಳಿಗೆ ದಾಖಲು!
KARNATAKA

BREAKING : ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಐವರು ಮಕ್ಕಳು ಸೇರಿದಂತೆ 9 ಜನರ ಕಣ್ಣಿಗೆ ಗಾಯ : ವಿವಿಧ ಆಸ್ಪತ್ರೆಗಳಿಗೆ ದಾಖಲು!

By kannadanewsnow5701/11/2024 5:20 AM

ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವಾಗ ಅವಘಡ ಸಂಭವಿಸಿದ್ದು, ಐವರು ಮಕ್ಕಳು ಸೇರಿದಂತೆ 9 ಜನರ ಕಣ್ಣಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿದು 9 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ. ಗಾಯಗೊಂಡ ಮೂವರು ಮಕ್ಕಳ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ 3 ವರ್ಷದ ಹೆಣ್ಣು ಮಗುವಿನ ಕಣ್ಣಿಗೆ ತಾಗಿ ಕಾರ್ನಿಯಾಗೆ ಹಾನಿಯಾಗಿದೆ ಎನ್ನಲಾಗಿದೆ.

ಪಟಾಕಿ ಸಿಡಿಸುವಾಗ ಈ ಸಲಹೆಗಳನ್ನು ಪಾಲಿಸಿ
ಪಟಾಕಿ ಸಿಡಿಸುವ ಮುನ್ನ ಯಾವುದೇ ಅನಾಹುತ ಆಗದಂತೆ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳೋದು ಒಳ್ಳೆಯದು. ಇದಕ್ಕೆ ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ ಎಂದು ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ.

ಹೀಗಿವೆ ವೈದ್ಯರ ಸಲಹೆಗಳು

* ಪಟಾಕಿ ಖರೀದಿಸುವಾಗ ಐಎಸ್‌ಐ ಪ್ರಮಾಣೀಕರಣದ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಿ.

* ಪಟಾಕಿ ಬಾಕ್ಸ್‌ ಮೇಲಿರುವ ಎಚ್ಚರಿಕೆ, ಸೂಚನೆಗಳನ್ನು ಅನುಸರಿಸಿ.

* ಕನಿಷ್ಠ 2-3 ಅಡಿ ದೂರ ನಿ೦ತು ಪಟಾಕಿ ಹಚ್ಚಿ.

* ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಿ.

ಮೈದಾನ, ಖಾಲಿ ಜಾಗಗಳಲ್ಲಷ್ಟೇ ಪಟಾಕಿ ಹಚ್ಚಿ.

* ಬೆಂಕಿ ಹಾಗೂ ಥಟ್ಟನೆ ಹೊತ್ತಿಕೊಳ್ಳುವ ವಸ್ತುಗಳ ಬಳಿ ಪಟಾಕಿ ಸಂಗ್ರಹಿಸಿಡಬೇಡಿ.

* ಪಟಾಕಿ ಸುಡುವುದಕ್ಕೆ ಗಾಜಿನ ಬಾಟಲಿಗಳನ್ನು ಬಳಸಬೇಡಿ. ಇದರಿ೦ದ ಸಿಡಿಯುವ ಗಾಜಿನ ಚೂರುಗಳು ಕಣ್ಣಿಗೆ ಹಾನಿ ಮಾಡಬಹುದು.

* ಮಕ್ಕಳು ಒ೦ಟಿಯಾಗಿ ಪಟಾಕಿ ಸಿಡಿಸುವುದಕ್ಕೆ ಅವಕಾಶ ನೀಡಬೇಡಿ. ಜೊತೆಗೆ ಪೋಷಕರು ಇರಲಿ.

ಪಟಾಕಿ ಸಿಡಿದಾಗ ಕಿಡಿ ಬಿದ್ದರೆ ಕಣ್ಣನ್ನು ಉಜ್ಜಿಕೊಳ್ಳಬೇಡಿ.

* ಅರೆಬರೆ ಸುಟ್ಟಪಟಾಕಿ ತುಣುಕನ್ನು ಗಾಳಿಯಲ್ಲಿ ಎಸೆಯಬೇಡಿ.

* ಕೈಯಲ್ಲೇ ಪಟಾಕಿ ಸಿಡಿಸುವ ಸಾಹಸ ಬೇಡ.

* ಅರೆಬರೆ ಸುಟ್ಟಪಟಾಕಿಯನ್ನು ಕೈಯಿಂದ ಹೊಸಕಿ ನಂದಿಸಲು ಯತ್ನಿಸಬೇಡಿ.

admitted to various hospitals BREAKING : ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಮೂವರು ಮಕ್ಕಳು ಸೇರಿ 8 ಜನರ ಕಣ್ಣಿಗೆ ಗಾಯ : ವಿವಿಧ ಆಸ್ಪತ್ರೆಗಳಿಗೆ ದಾಖಲು! BREAKING: 8 PEOPLE including three children injured eye injuries after firecrackers burst in Bengaluru
Share. Facebook Twitter LinkedIn WhatsApp Email

Related Posts

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM1 Min Read

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM2 Mins Read

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read
Recent News

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM
State News
KARNATAKA

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

By kannadanewsnow0920/03/2026 10:12 PM KARNATAKA 1 Min Read

ಬೆಂಗಳೂರು: ಕಲಬುರಗಿಯ ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ…

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.