Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಫ್ಘಾನಿಸ್ತಾನದಲ್ಲಿ ಘೋರ ದುರಂತ : ಬಸ್ ಪಲ್ಟಿಯಾಗಿ 25 ಮಂದಿ ಸಾವು.!

27/08/2025 3:03 PM

ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

27/08/2025 2:51 PM

ಜೆಡಿಎಸ್ ನಾಯಕರಿಗೆ ಹೆದರಿಲ್ಲ, ಇನ್ನು ಅವರ ಟ್ವೀಟ್ ಗೆ ಹೆದರುತ್ತೇನೆಯೇ?: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

27/08/2025 2:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗದಗದಲ್ಲಿ ಯುವತಿಯಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಯುವಕನ ವಿರುದ್ಧವೇ ಬಿತ್ತು `ಪೋಕ್ಸೋ’ ಕೇಸ್!
KARNATAKA

BREAKING : ಗದಗದಲ್ಲಿ ಯುವತಿಯಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಯುವಕನ ವಿರುದ್ಧವೇ ಬಿತ್ತು `ಪೋಕ್ಸೋ’ ಕೇಸ್!

By kannadanewsnow0523/07/2025 11:09 AM

ಗದಗ : ಕಳೆದ ಕೆಲವು ದಿನಗಳ ಹಿಂದೆ ಗದಗದಲ್ಲಿ ಒಂದು ವಿಚಿತ್ರವಾದ ಘಟನೆ ನಡೆದಿತ್ತು. ಮುಸ್ಲಿಂ ಯುವತಿಯಿಂದಲೇ ಹಿಂದೂ ಯುವಕನಿಗೆ ಲವ್ ಜಿಹಾದ್ ಆರೋಪ ಕೇಳಿ ಬಂದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತಿ ವಿಶಾಲ್ ವಿರುದ್ಧ ಈಗ ಯುವತಿ ಪೋಸ್ಕೋ ಪ್ರಕರಣ ದಾಖಲು ಮಾಡಿದ್ದಾಳೆ.

ಹೌದು ಪತ್ನಿಯೇ ಮುಸ್ಲಿಂ ಧರ್ಮಕ್ಕೆ ಬಲವಂತದ ಮತಾಂತರ ಮಾಡಿದ್ದು, ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿಶಾಲ್ ಮನವಿ ಮಾಡಿದ್ದಾರೆ. ಅತ್ತ ಪತ್ನಿ ಕೂಡ, ಅಪ್ರಾಪ್ತೆ ಆಗಿದ್ದಾಗ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದನೆಂದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ತನಿಖೆ ಆರಂಭಿಸಿದ್ದಾರೆ.

ಪ್ರಕರಣ ಹಿನ್ನೆಲೆ?

ವಿಶಾಲ್ ಕುಮಾರ್ ಹಾಗೂ ಮುಸ್ಲಿಂ ಧರ್ಮದ ಯುವತಿ ಕಳೆದ ಮೂರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ-ಪ್ರೇಮಮದ ವಿಷಯವನ್ನು ಮನೆಯವರಿಂದ ಮುಚ್ಚಿಟ್ಟಿದ್ದ ಜೋಡಿ, 2024ರ ನವೆಂಬರ್ 26 ನೇ ತಾರೀಕು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ನಂತರ, ರಿಜಿಸ್ಟರ್ ವಿಷಯ ಯುವತಿಯ ಕುಟುಂಬಕ್ಕೆ ಗೊತ್ತಾಗಿದೆ. ಆ ಬಳಿಕ, ಮುಸ್ಲಿಂ ಸಂಪ್ರದಾಯದಂತೆಯೇ ಮದುವೆಗೆ ಮಾಡಿಕೊಳ್ಳಲು ವಿಶಾಲ್ ಬಳಿ ಯುವತಿ ಕುಟುಂಬ ದುಂಬಾಲು ಬಿದ್ದಿತ್ತು.

ಪ್ರೀತಿಸಿದ್ದ ಯುವತಿಗಾಗಿ ಮದುವೆಗೆ ಒಪ್ಪಿಕೊಂಡಿದ್ದ ವಿಶಾಲ್ ಕುಮಾರ್, 2025ರ ಏಪ್ರಿಲ್ 25 ನೇ ತಾರೀಕು ಮುಸ್ಲಿಂ ಸಂಪ್ರದಾಯದಂತೆ ನಿಖಾ ಮಾಡಿಕೊಂಡಿದ್ದ.ಆದರೆ, ವಿಶಾಲ್​ಗೆ ಅರಿವಿಲ್ಲದೇ ನಿಖಾ ನಾಮದಲ್ಲಿ ಆತನ ಹೆಸರನ್ನು ವಿರಾಜ್ ಸಾಬ್ ಎಂದು ದಾಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ನಿಖಾ ದಫ್ತರ್​ನಲ್ಲಿ, ಅಂದರೆ ಮದುವೆಯ ನೋಂದಣಿಯಲ್ಲಿ ಬದಲಾದ ಹೆಸರನ್ನು ಉರ್ದುವಿನಲ್ಲಿ ಬರೆಯಲಾಗಿತ್ತು.

ಅನ್ಯ ಧರ್ಮಕ್ಕೆ ಮತಾಂತರ ಮಾಡಿರುವ ಬಗ್ಗೆ ಗೊತ್ತಾಗುತ್ತಿದಂತೆಯೇ ಯುವಕ ವಿಶಾಲ್, ಮೋಸದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪತ್ನಿ , ಅವಳ ತಂದೆ-ತಾಯಿಯ ವಿರುದ್ದ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಪತ್ನಿಯೇ ಈಗ ಪೋಸ್ಕೋ ದೂರು ನೀಡಿದ್ದಾಳೆ. ಯುವತಿಯ ಆರೋಪವನ್ನು ವಿಶಾಲ್ ತಳ್ಳಿಹಾಕಿದ್ದಾರೆ.

Share. Facebook Twitter LinkedIn WhatsApp Email

Related Posts

ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

27/08/2025 2:51 PM1 Min Read

ಜೆಡಿಎಸ್ ನಾಯಕರಿಗೆ ಹೆದರಿಲ್ಲ, ಇನ್ನು ಅವರ ಟ್ವೀಟ್ ಗೆ ಹೆದರುತ್ತೇನೆಯೇ?: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

27/08/2025 2:49 PM1 Min Read

ಚಾಮುಂಡೇಶ್ವರಿ ಬೆಟ್ಟಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮವಿದೆಯೇ?: ಡಿಸಿಎಂ ಡಿಕೆಶಿ ಪ್ರಶ್ನೆ

27/08/2025 2:46 PM1 Min Read
Recent News

BREAKING : ಅಫ್ಘಾನಿಸ್ತಾನದಲ್ಲಿ ಘೋರ ದುರಂತ : ಬಸ್ ಪಲ್ಟಿಯಾಗಿ 25 ಮಂದಿ ಸಾವು.!

27/08/2025 3:03 PM

ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

27/08/2025 2:51 PM

ಜೆಡಿಎಸ್ ನಾಯಕರಿಗೆ ಹೆದರಿಲ್ಲ, ಇನ್ನು ಅವರ ಟ್ವೀಟ್ ಗೆ ಹೆದರುತ್ತೇನೆಯೇ?: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

27/08/2025 2:49 PM

ಚಾಮುಂಡೇಶ್ವರಿ ಬೆಟ್ಟಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮವಿದೆಯೇ?: ಡಿಸಿಎಂ ಡಿಕೆಶಿ ಪ್ರಶ್ನೆ

27/08/2025 2:46 PM
State News
KARNATAKA

ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

By kannadanewsnow0927/08/2025 2:51 PM KARNATAKA 1 Min Read

ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ…

ಜೆಡಿಎಸ್ ನಾಯಕರಿಗೆ ಹೆದರಿಲ್ಲ, ಇನ್ನು ಅವರ ಟ್ವೀಟ್ ಗೆ ಹೆದರುತ್ತೇನೆಯೇ?: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

27/08/2025 2:49 PM

ಚಾಮುಂಡೇಶ್ವರಿ ಬೆಟ್ಟಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮವಿದೆಯೇ?: ಡಿಸಿಎಂ ಡಿಕೆಶಿ ಪ್ರಶ್ನೆ

27/08/2025 2:46 PM

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ನನಗೂ ಬೈರತಿ ಬಸವರಾಜ್ ಗೂ ಸಂಬಂಧವಿಲ್ಲವೆಂದ ಎ1 ಆರೋಪಿ ಜಗ್ಗ

27/08/2025 2:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.