BREAKING : ಚಾಮರಾಜನಗರದಲ್ಲಿ ಘೋರ ದುರಂತ : ಹುಲಿ ದಾಳಿಗೆ ವೃದ್ಧೆ ಬಲಿ!
ಚಾಮರಾಜನಗರ : ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನಪೋಡಿಯಲ್ಲಿ ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ವೇಳೆ ರವಿ ಎನ್ನುವವರ ಮೇಲೆ ಏಕಾಏಕಿ ಹುಲಿ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಹುಲಿ ದಾಳಿಗೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿ ಆರ್ ಟಿ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ರಂಗಮ್ಮ (78) ಎನ್ನುವ ವೃದ್ಧೆಯೊಬ್ಬರು ಸಾವನಪ್ಪಿದ್ದಾರೆ. ಚಾಮರಾಜನಗರ ತಾಲೂಕಿನ ರಾಮಯ್ಯನಪೋಡಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಈ ಒಂದು ದುರ್ಘಟನೆ … Continue reading BREAKING : ಚಾಮರಾಜನಗರದಲ್ಲಿ ಘೋರ ದುರಂತ : ಹುಲಿ ದಾಳಿಗೆ ವೃದ್ಧೆ ಬಲಿ!
Copy and paste this URL into your WordPress site to embed
Copy and paste this code into your site to embed