BREAKING : ವಿಜಯಪುರದಲ್ಲಿ ಅಕ್ರಮವಾಗಿ ತಯ್ಯಾರಿಸುತ್ತಿದ್ಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರಿಂದ ರೇಡ್
ವಿಜಯಪುರ : ವಿಜಯಪುರದಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳ್ಳಭಟ್ಟಿ ನಡೆಸುತ್ತಿದ್ದ ಅಡ್ಡೆಗಳಮೇಲೆ ಏಕಕಾಲಕ್ಕೆ ಅಬಕಾರಿ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಮೇರೆಗೆ ಅಬಕಾರಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಕುರುಬರದಿನ್ನಿ ತಾಂಡ, ಮುಳವಾಡ ತಾಂಡದಲ್ಲಿ ಈ ಒಂದು ದಾಳಿ ನಡೆದಿದೆ. ಕುರುಬರದಿನಿ ತಾಂಡಾದಲ್ಲಿ 35 ಬಿಂದಿಗೆಗಳಲ್ಲಿ ಕಳಬಟ್ಟಿ ತುಂಬಿ ಇಡಲಾಗಿತ್ತು. ಮುಳುವಾಡ ಎಲ್ಟಿ 2 ಬಳಿ ಜಮೀನಿನಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದರು. ಕಳ್ಳಬಟ್ಟಿ ಯನ್ನು ಬಸವನಬಾಗೇವಾಡಿ ಅಬಕಾರಿ … Continue reading BREAKING : ವಿಜಯಪುರದಲ್ಲಿ ಅಕ್ರಮವಾಗಿ ತಯ್ಯಾರಿಸುತ್ತಿದ್ಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರಿಂದ ರೇಡ್
Copy and paste this URL into your WordPress site to embed
Copy and paste this code into your site to embed