Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಶ್ಮೀರದ ಅಕ್ರಮ ಆಕ್ರಮಿತ ಪ್ರದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಲ್ಲಿಸಲು ಪಾಕಿಸ್ತಾನಕ್ಕೆ ಭಾರತ ಆಗ್ರಹ

01/11/2025 9:43 AM

BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

01/11/2025 9:41 AM

ಕರೂರು ಕಾಲ್ತುಳಿತಕ್ಕೆ ವಿಜಯ್ ಒಬ್ಬರೇ ಕಾರಣವಲ್ಲ: ಟಿವಿಕೆ ಮುಖ್ಯಸ್ಥರಿಗೆ ನಟ ಅಜಿತ್ ಬೆಂಬಲ

01/11/2025 9:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
KARNATAKA

BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

By kannadanewsnow5701/11/2025 9:41 AM

ಬೆಂಗಳೂರು : ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ.

ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.ಜೈ ಭುವನೇಶ್ವರಿ, ಜೈ ಕರ್ನಾಟಕ.

ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ.

ಹೊರ… pic.twitter.com/KeGB8WgQdI

— CM of Karnataka (@CMofKarnataka) November 1, 2025

BREAKING: `A sacred day united through the Kannada cord': CM Siddaramaiah wishes good luck on `Kannada Rajyotsava'
Share. Facebook Twitter LinkedIn WhatsApp Email

Related Posts

BREAKING : `ಕನ್ನಡ ರಾಜ್ಯೋತ್ಸವ’ಕ್ಕೆ ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

01/11/2025 9:36 AM1 Min Read

ಡಿಕೆಶಿ ಮೇಲಿನ ಅಭಿಮಾನಕ್ಕೆ ಕಾಂಗ್ರೆಸ್ ಶಾಸಕನ ಪುತ್ರನಿಗೆ ‘ಶಿವಕುಮಾರ್’ ಎಂದು ನಾಮಕರಣ

01/11/2025 9:28 AM1 Min Read

BREAKING : ಕನ್ನಡ ರಾಜ್ಯೋತ್ಸವದಂದೇ ಕಲಬುರಗಿಯಲ್ಲಿ ಮೊಳಗಿದ `ಪ್ರತ್ಯೇಕ ಕಲ್ಯಾಣ ಕರ್ನಾಟಕ’ ರಾಜ್ಯದ ಕೂಗು : ಹೋರಾಟಗಾರರಿಂದ ಪ್ರತಿಭಟನೆ.!

01/11/2025 9:12 AM1 Min Read
Recent News

ಕಾಶ್ಮೀರದ ಅಕ್ರಮ ಆಕ್ರಮಿತ ಪ್ರದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಲ್ಲಿಸಲು ಪಾಕಿಸ್ತಾನಕ್ಕೆ ಭಾರತ ಆಗ್ರಹ

01/11/2025 9:43 AM

BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

01/11/2025 9:41 AM

ಕರೂರು ಕಾಲ್ತುಳಿತಕ್ಕೆ ವಿಜಯ್ ಒಬ್ಬರೇ ಕಾರಣವಲ್ಲ: ಟಿವಿಕೆ ಮುಖ್ಯಸ್ಥರಿಗೆ ನಟ ಅಜಿತ್ ಬೆಂಬಲ

01/11/2025 9:39 AM

BREAKING : `ಕನ್ನಡ ರಾಜ್ಯೋತ್ಸವ’ಕ್ಕೆ ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

01/11/2025 9:36 AM
State News
KARNATAKA

BREAKING : `ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ’ : `ಕನ್ನಡ ರಾಜ್ಯೋತ್ಸವ’ಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

By kannadanewsnow5701/11/2025 9:41 AM KARNATAKA 1 Min Read

ಬೆಂಗಳೂರು : ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು…

BREAKING : `ಕನ್ನಡ ರಾಜ್ಯೋತ್ಸವ’ಕ್ಕೆ ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

01/11/2025 9:36 AM

ಡಿಕೆಶಿ ಮೇಲಿನ ಅಭಿಮಾನಕ್ಕೆ ಕಾಂಗ್ರೆಸ್ ಶಾಸಕನ ಪುತ್ರನಿಗೆ ‘ಶಿವಕುಮಾರ್’ ಎಂದು ನಾಮಕರಣ

01/11/2025 9:28 AM

BREAKING : ಕನ್ನಡ ರಾಜ್ಯೋತ್ಸವದಂದೇ ಕಲಬುರಗಿಯಲ್ಲಿ ಮೊಳಗಿದ `ಪ್ರತ್ಯೇಕ ಕಲ್ಯಾಣ ಕರ್ನಾಟಕ’ ರಾಜ್ಯದ ಕೂಗು : ಹೋರಾಟಗಾರರಿಂದ ಪ್ರತಿಭಟನೆ.!

01/11/2025 9:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.