BREAKING : ರಾಯಚೂರಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ರಾಯಚೂರು : ರಾಯಚೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಭೂತಲದಿನ್ನಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಟ್ಯಾಂಕರ್ ನಿಂದ ಪೂರಿಕೈಯಾದ ನೀರು ಕುಡಿದು 30 ಜನರು ಅಸ್ವಸ್ಥರಾಗಿದ್ದಾರೆ. ವಾಂತಿ, ಭೇದಿಯಿಂದ 25ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ಯಾಂಕರ್ ಅನ್ನು ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ … Continue reading BREAKING : ರಾಯಚೂರಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು!
Copy and paste this URL into your WordPress site to embed
Copy and paste this code into your site to embed