ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು
ಬೆಂಗಳೂರು : ಬೆಂಗಳೂರಲ್ಲಿ ರಸ್ತೆ ಬದಿಯಲ್ಲಿ ವಾಯು ವಿಹಾರಕ್ಕೆ ತೆರಳಿದ್ದಾಗ ವೃದ್ಧನ ಮೇಲೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎಸ್ ವಿಶ್ವನಾಥ್ ಎನ್ನುವವರದರು ವಾಯುವಿಹಾರಕ್ಕೆ ತೆರಳಿದ್ದಾಗ ಈ ಒಂದು ಘಟನೆ ನಡೆದಿದೆ. ವಿಶ್ವನಾಥ ಸೊಂಟದ ಮೂಳೆಗಳು ಮುರಿತವಾಗಿದ್ದು, ಸ್ಥಳಕ್ಕೆ ಆಗಮಿಸಿ ಸಿಬ್ಬಂದಿಗಳು ಕೇವಲ ಮರದ ಕೊಂಬೆಗಳನ್ನು ತೆರವು ಗೊಳಿಸಿದರು. ಕೇವಲ ಮರದ ಕೊಂಬೆ ತೆರವು ಮಾಡಿ ಬಿಬಿಎಂಪಿ ಸಿಬ್ಬಂದಿ ನಿರ್ಗಮಿಸಿದ್ದಾರೆ. ಬಿಬಿಎಂಪಿ ಅಮಾನವೀಯ ವರ್ತನೆಗೆ ಸ್ಥಳೀಯರು ಆಕ್ರೋಶ … Continue reading ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed