Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

15/01/2026 6:40 AM

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು!

15/01/2026 6:24 AM

GOOD NEWS : ಇಂದಿನಿಂದ ಮೆಟ್ರೋ ಪ್ರಯಾಣಿಕರಿಗೆ QR ಕೋಡ್ ಆಧಾರಿತ ಅನ್ಲಿಮಿಟೆಡ್ ಪಾಸ್ ವಿತರಣೆ!

15/01/2026 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭದ್ರಾಪುರದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿ ಮೇಲೆ ರೇಪ್ ಆಗಿಲ್ಲವೆಂದ ‘FSL’ ರಿಪೋರ್ಟ್!
KARNATAKA

BREAKING : ಭದ್ರಾಪುರದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿ ಮೇಲೆ ರೇಪ್ ಆಗಿಲ್ಲವೆಂದ ‘FSL’ ರಿಪೋರ್ಟ್!

By kannadanewsnow0517/05/2025 8:10 PM

ಬೆಂಗಳೂರು : ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವುದು FSL ವರದಿಯಲ್ಲಿ ದೃಢವಾಗಿದೆ. ಹೌದು ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಭದ್ರಾಪುರ ಗ್ರಾಮದಲ್ಲಿ ಇತ್ತೀಚಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು.

ಇದೀಗ ಬಂದಂತಹ FSL ವರದಿಯ ಪ್ರಕಾರ ಬಾಲಕಿಯ ದೇಹದ ಮೇಲೆ ಯಾವುದೇ ಸುಟ್ಟ ಕಲೆಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ದಿವ್ಯಾಂಗ ಬಾಲಕಿಗೆ ರೈಲು ಬಡಿದಿರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರವಾದ ಕಾರಣ ತಿಳಿಯಲಿದೆ. ಮೇ 11ರಂದು ಸಂಜೆ ಮನೆಯಿಂದ 14 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಮೇ 12ರಂದು ರೈಲ್ವೆ ಹಳಿ ಸಮೀಪ ಬಾಲಕಿಯ ಶವ ಪತ್ತೆಯಾಗಿತ್ತು.

ಭದ್ರಾಪುರ ಬಳಿ ರೈಲ್ವೆ ಹಳಿ ಸಮೀಪ ಬಾಲಕಿಯ ಮೃತ ದೇಹ ಪತ್ತೆಯಾಗಿತ್ತು. ಬಿಡದಿ ಠಾಣೆ ಪೊಲೀಸರು ಕೇಸ್ ದಾಖಲಿಸಿ ಕೊಂಡು ತನಿಖೆ ಅರಭಿಸಿದ್ದರು. ಬಾಲಕಿ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ FSL ವರದಿಯ ಆಧಾರದಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ನಿರ್ಧರಿಸಲಾಗಿದೆ. ಬಿಡದಿ ಠಾಣೆ ಪೊಲೀಸರು ಅತ್ಯಾಚಾರ ನಡೆದಿಲ್ಲವೆಂಬ ನಿರ್ಧಾರಕ್ಕೆ ಬಂದಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ : ಎಸ್.ಪಿ ಶ್ರೀನಿವಾಸ್ ಗೌಡ

ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಪ್ರಕರಣದಲ್ಲಿ ಯಾವುದೇ ಆರೋಪಿಯನ್ನು ಬಂಧಿಸಿಲ್ಲ ಎಂದು ರಾಮನಗರ ಎಸ್.ಪಿ ಶ್ರೀನಿವಾಸ ಗೌಡ ಹೇಳಿಕೆ ನೀಡಿದರು. ಪ್ರಕರಣ ಸಂಬಂಧ 10 ಜನರನ್ನು ವಿಚಾರಣೆ ಮಾಡಿದ್ದೆವು. ಆದರೆ ಈ ಒಂದು ಪ್ರಕರಣದಲ್ಲಿ ಯಾರದ್ದು ಪಾತ್ರವಿರಲಿಲ್ಲ. ಇದೀಗ ಎಫ್ ಎಸ್ ಎಲ್ ವರದಿ ಬಂದಿದೆ. ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲವೆಂದು FSL ವರದಿ ನೀಡಿದೆ.

ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ಕಾರಣ ತಿಳಿಯುತ್ತದೆ. ನಾವು ಸಹ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ. ದೇಹದ ಮೇಲೆ ಸುಟ್ಟಕಲಿಗಳಿವೆ ಎಂದು ಜಾಲತಾಣದಲ್ಲಿ ವದಂತಿ ಹಬ್ಬಿಸಲಾಗಿತ್ತು. ಇದೆಲ್ಲವೂ ಕಪೋಲ ಕಲ್ಪಿತ ಸುಳ್ಳು ಸುದ್ದಿ ಹರಡಿ ಕಾನೂನು ಸುವ್ಯವಸ್ಥೆಗೆ ತೊಂದರೆ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಮೇಲ್ನೋಟಕ್ಕೆ ರೈಲು ಬಡಿದು ಬಾಲಕಿ ಮೃತಪಟ್ಟಿರುವುದು ಕಂಡು ಬಂದಿದೆ. ಬಾಲಕಿ ಸಾವು ಪ್ರಕರಣ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ಎಸ್ ಪಿ ಶ್ರೀನಿವಾಸ ಗೌಡ ತಿಳಿಸಿದರು.

ಪ್ರಕರಣ ಹಿನ್ನೆಲೆ?

ಕಳೆದ ಮೇ 11 ರಂದು ರಾಮನಗರ ಜಿಲ್ಲೆಯ ಬಿಡದಿಯ ಸಮೀಪದಲ್ಲಿರುವ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹವೊಂದು ಪತ್ತೆಯಾಗಿತ್ತು. ಬಳಿಕ ಕುಟುಂಬಸ್ಥರು ಶವ ಇಟ್ಟುಕೊಂಡು ನ್ಯಾಯ ಸಿಗುವವರೆಗೂ ಶವಸಂಸ್ಕಾರ ಮಾಡಲ ಎಂದು ಪ್ರತಿಭಟನೆ ನಡೆಸಿದರು. ಇದೀಗ FSL ವರದಿಯ ಪ್ರಕಾರ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವುದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

BIG NEWS : 2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

15/01/2026 6:40 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು!

15/01/2026 6:24 AM1 Min Read

GOOD NEWS : ಇಂದಿನಿಂದ ಮೆಟ್ರೋ ಪ್ರಯಾಣಿಕರಿಗೆ QR ಕೋಡ್ ಆಧಾರಿತ ಅನ್ಲಿಮಿಟೆಡ್ ಪಾಸ್ ವಿತರಣೆ!

15/01/2026 6:15 AM1 Min Read
Recent News

BIG NEWS : 2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

15/01/2026 6:40 AM

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು!

15/01/2026 6:24 AM

GOOD NEWS : ಇಂದಿನಿಂದ ಮೆಟ್ರೋ ಪ್ರಯಾಣಿಕರಿಗೆ QR ಕೋಡ್ ಆಧಾರಿತ ಅನ್ಲಿಮಿಟೆಡ್ ಪಾಸ್ ವಿತರಣೆ!

15/01/2026 6:15 AM

BIG Alert: ನಿಮಗೂ ಈ ರೀತಿಯಾಗಿ ‘WhatsApp ಮೆಸೇಜ್’ ಬಂದಿದ್ಯಾ? ಕ್ಲಿಕ್ ಮಾಡಿದ್ರೆ ‘ಬ್ಯಾಂಕ್ ಖಾತೆ’ಯೇ ಖಾಲಿ ಎಚ್ಚರ!

15/01/2026 6:13 AM
State News
KARNATAKA

BIG NEWS : 2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

By kannadanewsnow0515/01/2026 6:40 AM KARNATAKA 1 Min Read

ಮೈಸೂರು : ಶಾಸಕ ರಿಜ್ವಾನ್ ಆರ್ಷದ್ ಗೆ ಟಿಕೆಟ್ ಕೊಡಿಸಿದ್ದು, ಜಮೀರ್ ಅಹ್ಮದ್ ಖಾನ್ ಎಂದು ಮೈಸೂರು ನಲ್ಲಿ ಜಮೀರ್…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು!

15/01/2026 6:24 AM

GOOD NEWS : ಇಂದಿನಿಂದ ಮೆಟ್ರೋ ಪ್ರಯಾಣಿಕರಿಗೆ QR ಕೋಡ್ ಆಧಾರಿತ ಅನ್ಲಿಮಿಟೆಡ್ ಪಾಸ್ ವಿತರಣೆ!

15/01/2026 6:15 AM

BIG Alert: ನಿಮಗೂ ಈ ರೀತಿಯಾಗಿ ‘WhatsApp ಮೆಸೇಜ್’ ಬಂದಿದ್ಯಾ? ಕ್ಲಿಕ್ ಮಾಡಿದ್ರೆ ‘ಬ್ಯಾಂಕ್ ಖಾತೆ’ಯೇ ಖಾಲಿ ಎಚ್ಚರ!

15/01/2026 6:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.