BREAKING : ಮೈಸೂರಲ್ಲಿ ಭೀಕರ ಹತ್ಯೆ : ಹಂದಿ ಫಾರ್ಮ್ ಮ್ಯಾನೇಜರ್ ನನ್ನು ಬರ್ಬರವಾಗಿ ಕೊಲೆಗೈದ ಕಾರ್ಮಿಕ!

ಮೈಸೂರು : ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಕೇರಳ ಮೂಲದ ಮ್ಯಾನೇಜರ್ ನನ್ನು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿಗೆ ಸಮೀಪದ ಹೆಬ್ಬಳ್ಳ ಗ್ರಾಮದಲ್ಲಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಗಿರೀಶ್ ಅಬ್ರಹಂ(38) ಎಂದು ತಿಳಿದುಬಂದಿದೆ.ಹಂತಕನನ್ನು ಶಂಸುದ್ದಿನ್ ಎಂದು ಹೇಳಲಾಗುತ್ತಿದ್ದು, ಇಬ್ಬರು ಕೂಡ ಒಂದೇ ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು.ಆರೋಪಿ ಶಂಸುದ್ದೀನ್ ತನಗೆ ಹೆಚ್ಚಿನ ಕೆಲಸ ಹೇಳುವುದು, ತನ್ನ … Continue reading BREAKING : ಮೈಸೂರಲ್ಲಿ ಭೀಕರ ಹತ್ಯೆ : ಹಂದಿ ಫಾರ್ಮ್ ಮ್ಯಾನೇಜರ್ ನನ್ನು ಬರ್ಬರವಾಗಿ ಕೊಲೆಗೈದ ಕಾರ್ಮಿಕ!