Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಪರಿಹಾರ ಘೋಷಣೆ ಮಾಡಿದರೆ ರೈತರ ಹೊಟ್ಟೆ ತುಂಬುವುದೇ?: ಬಿವೈ ವಿಜಯೇಂದ್ರ ಪ್ರಶ್ನೆ

12/10/2025 3:19 PM

BREAKING: ಬೆಂಗಳೂರಲ್ಲಿ ಕ್ರೇನ್ ಟವರ್ ಬಿದ್ದು ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

12/10/2025 3:07 PM

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ : ಮಹೇಶ್ ಶೆಟ್ಟಿ ತಿಮರೊಡಿಗೆ ಬಂಧನದ ಭೀತಿ
KARNATAKA

ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ : ಮಹೇಶ್ ಶೆಟ್ಟಿ ತಿಮರೊಡಿಗೆ ಬಂಧನದ ಭೀತಿ

By kannadanewsnow0522/09/2025 4:51 PM

ದಕ್ಷಿಣಕನ್ನಡ : ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಮಹೇಶ್ ತಿಮರೊಡಿಗೆ ಸಂಕಷ್ಟ ಎದುರಾಗಿದೆ. ಬಂಧನದ ಭೀತಿಯಲ್ಲಿ ಮಹೇಶ್ ಶೆಟ್ಟಿ ತಿಮ್ಮ ರೌಡಿ ಇದೀಗ ಇದ್ದಿದ್ದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಗೆ ತಿಮರೋಡಿ ಈಗಾಗಲೇ ತಯಾರು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೌದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಶೋಧ ನಡೆಸಿದರು. ಈ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ ಆರೋಪದ ಅಡಿ ಅವರಿಗೆ ಇದೀಗ ಬಂಧನದ ಭೀತಿ ಎದುರಾಗಿದೆ. ಅಕ್ರಮಶಸ್ತ್ರ ಆಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ ವಿತರಣೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದ್ದರು ವಿಚಾರಣೆಗೆ ತಿಮ್ಮರೋಡಿ ಹಾಜರಾಗಿರಲಿಲ್ಲ. ಹಾಗಾಗಿ ಮಹೇಶ್ ಶೆಟ್ಟಿ ಮರೋಡಿ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಮಹೇಶೆಟ್ಟಿ ತಿಮರೋಡಿ ಹಾಗೂ ಮಾಸ್ಕ್ ಮ್ಯಾನ್ ಚಿನ್ನಯ ಸೌಜನ್ಯ ಪ್ರಕರಣದ ಕುರಿತು ಮಾತನಾಡಿರುವ ವಿಡಿಯೋ ಸಹ 12ನೇ ವಿಡಿಯೋ ವೈರಲ್ ಆಗಿದೆ.ಸೌಜನ್ಯಳನ್ನು ಕಿಡ್ನಾಪ್ ಮಾಡಿರುವ ರೀತಿ ಸಂಶಯ ಆಸ್ಪದ ರೀತಿ ಮಾತನಾಡಿದ್ದಾನೆ. ವಿಡಿಯೋದಲ್ಲಿ ಸೌಜನ್ ಹಾಳನ್ನು ನಾಪತ್ತೆಯಾದ ಸಮಯದಲ್ಲಿ ಕಾಡು ಪ್ರದೇಶದಲ್ಲಿ ಹುಡುಕುವಾಗ ವೇಳೆ ಮೂಳೆಗಳು ನಮ್ಮ ಕಾಲಿಗೆ ಸಿಗುತ್ತಿದ್ದವು.

ಅಲ್ಲದೆ ಮಹಿಳೆಯರ ಚಪ್ಪಲಿಗಳು ಆ ಕಾರಣ ಪ್ರದೇಶದಲ್ಲಿ ಕಂಡು ಬಂದಿದ್ದವು ನನಗೂ ಕೂಡ ಸಾಕಷ್ಟು ಭಯ ಆಗುತ್ತಿತ್ತು ನಾನು ಕೂಡ ಆ ಟೈಮಲ್ಲಿ ಮಲಗುವ ವೇಳೆ ಮನೆಯಲ್ಲಿ ಒಳಗಡೆ ಬೀಗ ಹಾಕಿಕೊಂಡು ಮಲಗು ಪರಿಸ್ಥಿತಿ ಇತ್ತು. 2023 ರಲ್ಲಿ ಶೆಟ್ಟಿ ತಿಂಗಳು ಉಡಿ ಮನೆಗೆ ಭೇಟಿಯಾದಾಗ ಇಬ್ಬರೂ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

Share. Facebook Twitter LinkedIn WhatsApp Email

Related Posts

ಸಿಎಂ ಪರಿಹಾರ ಘೋಷಣೆ ಮಾಡಿದರೆ ರೈತರ ಹೊಟ್ಟೆ ತುಂಬುವುದೇ?: ಬಿವೈ ವಿಜಯೇಂದ್ರ ಪ್ರಶ್ನೆ

12/10/2025 3:19 PM2 Mins Read

BREAKING: ಬೆಂಗಳೂರಲ್ಲಿ ಕ್ರೇನ್ ಟವರ್ ಬಿದ್ದು ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

12/10/2025 3:07 PM1 Min Read

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM1 Min Read
Recent News

ಸಿಎಂ ಪರಿಹಾರ ಘೋಷಣೆ ಮಾಡಿದರೆ ರೈತರ ಹೊಟ್ಟೆ ತುಂಬುವುದೇ?: ಬಿವೈ ವಿಜಯೇಂದ್ರ ಪ್ರಶ್ನೆ

12/10/2025 3:19 PM

BREAKING: ಬೆಂಗಳೂರಲ್ಲಿ ಕ್ರೇನ್ ಟವರ್ ಬಿದ್ದು ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

12/10/2025 3:07 PM

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆಯಲ್ಲಿ ಈವರೆಗೆ ಯಾವುದೇ ನೆಗೆಟಿವ್ ವರದಿ ಬಂದಿಲ್ಲ : ದಿನೇಶ್ ಗುಂಡೂರಾವ್

12/10/2025 2:34 PM
State News
KARNATAKA

ಸಿಎಂ ಪರಿಹಾರ ಘೋಷಣೆ ಮಾಡಿದರೆ ರೈತರ ಹೊಟ್ಟೆ ತುಂಬುವುದೇ?: ಬಿವೈ ವಿಜಯೇಂದ್ರ ಪ್ರಶ್ನೆ

By kannadanewsnow0912/10/2025 3:19 PM KARNATAKA 2 Mins Read

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮಾಡಿದ ಅಪಮಾನವು ಮುನಿರತ್ನ ಅವರಿಗೆ ಮಾಡಿದ ಅಪಮಾನವಲ್ಲ; ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ…

BREAKING: ಬೆಂಗಳೂರಲ್ಲಿ ಕ್ರೇನ್ ಟವರ್ ಬಿದ್ದು ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

12/10/2025 3:07 PM

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆಯಲ್ಲಿ ಈವರೆಗೆ ಯಾವುದೇ ನೆಗೆಟಿವ್ ವರದಿ ಬಂದಿಲ್ಲ : ದಿನೇಶ್ ಗುಂಡೂರಾವ್

12/10/2025 2:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.