BREAKING : ‘ಹೆತ್ತ ತಾಯಿಯನ್ನ ಬಿಟ್ಟು ಕೊಡೋಕೆ ಆಗುತ್ತ’ : ಸುಮಲತಾ ಪರ ನಟ ದರ್ಶನ್ ಪ್ರಚಾರ ಫಿಕ್ಸ್

ಮಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದರು. ಇದಕ್ಕೆ ನಟ ದರ್ಶನ್ ಹಾಗೂ ಯಶ್ ಅವರು ಕೂಡ ಸುಮಲತಾ ಅವರ ಪರವಾಗಿ ಪ್ರಚಾರ ಮಾಡಿ ಬೆಂಬಲಿಸಿದ್ದು ಪ್ರಮುಖವಾದ ಕಾರಣವಾಗಿತ್ತು.ಅಲ್ಲದೆ ಈ ಬಾರಿ ಕೂಡ ನಟ ದರ್ಶನ್ ಅವರು ಸುಮಲತಾ ಅವರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಟ ದರ್ಶನ್ ಸುಮಲತಾ ಅಂಬರೀಶ್ ಪರ ಚುನಾವಣೆ ಪ್ರಚಾರ ಮಾಡುವುದರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, … Continue reading BREAKING : ‘ಹೆತ್ತ ತಾಯಿಯನ್ನ ಬಿಟ್ಟು ಕೊಡೋಕೆ ಆಗುತ್ತ’ : ಸುಮಲತಾ ಪರ ನಟ ದರ್ಶನ್ ಪ್ರಚಾರ ಫಿಕ್ಸ್