BREAKING : ಕೆಲವೇ ಹೊತ್ತಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 13 ಜನರು ಕೋರ್ಟ್ ಮುಂದೆ ಹಾಜರು

ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನ ಕೆಲವೇ ಹೊತ್ತಲ್ಲಿ ಬೆಂಗಳೂರಿನ 24ನೆ ACMM ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಮೊದಲು ಪವಿತ್ರ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. … Continue reading BREAKING : ಕೆಲವೇ ಹೊತ್ತಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 13 ಜನರು ಕೋರ್ಟ್ ಮುಂದೆ ಹಾಜರು