ಶ್ರೀನಗರ : ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ.

ಸುದಾಮನಿಂದ ‘ಅವಲಕ್ಕಿ’ ತೆಗೆದುಕೊಂಡ ಕೃಷ್ಣನನ್ನು ‘ಭ್ರಷ್ಟಾಚಾರಿ’ ಎನ್ನುತ್ತಿತ್ತು : ಸುಪ್ರೀಂ ಕುರಿತು ಮೋದಿ ವ್ಯಂಗ್ಯ

ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ.

ಮಹಿಳೆಗೆ ‘ಸೀಟು’ ಬಿಡಲು ನಿರಾಕರಿಸಿದ ವ್ಯಕ್ತಿ: ಸಹಾಯಕ್ಕೆ ಧಾವಿಸಿದ ರೈಲ್ವೆ

ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ ತೆರಳುತ್ತಿತ್ತು. ಈ ವೇಳೆ ಕೂದಲೆಳೆ ಅಂತರದಲ್ಲಿ ಮಾರ್ಟೀನ್ ಚಿತ್ರ ತಂಡ ಪಾರಾಗಿದೆ ಎಂದು ಹೇಳಲಾಗಿದೆ.ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ವೇಳೆ ಬಚಾವಾಗಿದ್ದಾರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

BIG NEWS : ಇನ್ನೂ ಮುಂದೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧಿ ಲಭ್ಯ : ಸಚಿವ ದಿನೇಶ್ ಗುಂಡೂರಾವ್

ನಂತರ ವಿಮಾನದಲ್ಲಿ ಧ್ರುವ ಸರ್ಜಾ ಮಾತನಾಡಿದ್ದು ಇದೊಂದು ಕೆಟ್ಟ ಅನುಭವ ಆಗಿದ್ದು. ನಮ್ಮ ಚಿತ್ರತಂಡಕ್ಕೆ ಯಾವುದೇ ರೀತಿಯಾದ ಅಪಾಯವಾಗಿಲ್ಲ ಎಲ್ಲರೂ ಸುರಕ್ಷಿತವಾಗಿದ್ದೇವೆ. ಜೈ ಆಂಜನೇಯ ಜೈ ಶ್ರೀ ರಾಮ್ ಎಂದು ತಿಳಿಸಿದ್ದಾರೆ.

 

Share.
Exit mobile version