Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಒಂದೇ ಪಾಳಿಯಲ್ಲಿ `NEET-PG 2025’ ಪರೀಕ್ಷೆ : ` NBE’ಗೆ ಸುಪ್ರೀಂಕೋರ್ಟ್ ನಿರ್ದೇಶನ.!

30/05/2025 1:21 PM

BREAKING : ನನ್ನಿಂದ ತಪ್ಪಾಗಿಲ್ಲ. ನಾನು ಕ್ಷಮೆ ಕೇಳಲ್ಲ : ಮತ್ತೆ ಉದ್ಧಟತನ ಪ್ರದರ್ಶಿಸಿದ ನಟ ಕಮಲ್ ಹಾಸನ್.!

30/05/2025 1:17 PM

BIG NEWS : ‘ಮದ್ಯ ಕುಡಿದ ನಂತರ ವ್ಯಕ್ತಿ ಪ್ರಾಣಿಯಾಗುತ್ತಾನೆ’  : 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವೈದ್ಯ ತಂದೆಗೆ ಸುಪ್ರೀಂ ಕೋರ್ಟ್ ಛೀಮಾರಿ

30/05/2025 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕದಲ್ಲಿ ನಟ `ಕಮಲ್ ಹಾಸನ್’ ಸಿನಿಮಾಗಳು ಬ್ಯಾನ್ : ಸಚಿವ ಶಿವರಾಜ್ ತಂಗಡಗಿ ಪತ್ರ.!
KARNATAKA

BREAKING : ಕರ್ನಾಟಕದಲ್ಲಿ ನಟ `ಕಮಲ್ ಹಾಸನ್’ ಸಿನಿಮಾಗಳು ಬ್ಯಾನ್ : ಸಚಿವ ಶಿವರಾಜ್ ತಂಗಡಗಿ ಪತ್ರ.!

By kannadanewsnow5729/05/2025 12:18 PM

ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ ಮಾಡಿದ್ದಾರೆ.  ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು.

ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ ? ಈ ಹಿಂದೆ ಸೋನು ನಿಗಮ್‌ಗೆ ಅವರು ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು ಕ್ಷಮೆಯಾಚಿಸಿದ್ದಾರೆ. ಇವರಿಗೆಲ್ಲ ಪಾಠ ಕಲಿಸುವ ಅಗತ್ಯವಿದೆ.

ನಟ ಶಿವರಾಜ್‌ ಕುಮಾರ್‌ ಅವರು ಅಲ್ಲಿಯೇ ಇದ್ದು ಈ ಬಗ್ಗೆ ಖಂಡನೆ ಮಾಡಿಲ್ಲ ಎಂಬ ಮಾಧ್ಯಮವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕನ್ನಡಕ್ಕಾಗಿ ರಾಜ್ ಕುಮಾರ್‌ ಅವರು ತನ್ನದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಕೂಡ ಅವರ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ. ಹೀಗಾಗಿ ನಟ ಶಿವರಾಜ್ ಕುಮಾರ್‌ ಅವರು, ಕಮಲ್‌ ಹಾಸನ್‌ ಅವರ ಹೇಳಿಕೆಯನ್ನು ಖಂಡಿಸಬೇಕು ಎಂದು ಹೇಳಿದ್ದಾರೆ.

BREAKING: Actor `Kamal Haasan's' movies banned in Karnataka: Minister Shivraj Thangadgi writes a letter.!
Share. Facebook Twitter LinkedIn WhatsApp Email

Related Posts

BREAKING : ನನ್ನಿಂದ ತಪ್ಪಾಗಿಲ್ಲ. ನಾನು ಕ್ಷಮೆ ಕೇಳಲ್ಲ : ಮತ್ತೆ ಉದ್ಧಟತನ ಪ್ರದರ್ಶಿಸಿದ ನಟ ಕಮಲ್ ಹಾಸನ್.!

30/05/2025 1:17 PM1 Min Read

BREAKING : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `BDCC’ ಬ್ಯಾಂಕ್ ನಲ್ಲಿ ವಿವಿಧ ಸಾಲಗಳ ಮೇಲಿನ `ಬಡ್ಡಿದರ’ ಇಳಿಕೆ.!

30/05/2025 12:54 PM2 Mins Read

ALERT : `ಹೃದಯಾಘಾತ’ಕ್ಕೂ ಮುನ್ನ ದೇಹದಲ್ಲಿ ಕಂಡುಬರುವ ಮುಖ್ಯ ಲಕ್ಷಣಗಳಿವು! ಇರಲಿ ಎಚ್ಚರ

30/05/2025 12:49 PM1 Min Read
Recent News

BREAKING : ಒಂದೇ ಪಾಳಿಯಲ್ಲಿ `NEET-PG 2025’ ಪರೀಕ್ಷೆ : ` NBE’ಗೆ ಸುಪ್ರೀಂಕೋರ್ಟ್ ನಿರ್ದೇಶನ.!

30/05/2025 1:21 PM

BREAKING : ನನ್ನಿಂದ ತಪ್ಪಾಗಿಲ್ಲ. ನಾನು ಕ್ಷಮೆ ಕೇಳಲ್ಲ : ಮತ್ತೆ ಉದ್ಧಟತನ ಪ್ರದರ್ಶಿಸಿದ ನಟ ಕಮಲ್ ಹಾಸನ್.!

30/05/2025 1:17 PM

BIG NEWS : ‘ಮದ್ಯ ಕುಡಿದ ನಂತರ ವ್ಯಕ್ತಿ ಪ್ರಾಣಿಯಾಗುತ್ತಾನೆ’  : 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವೈದ್ಯ ತಂದೆಗೆ ಸುಪ್ರೀಂ ಕೋರ್ಟ್ ಛೀಮಾರಿ

30/05/2025 1:09 PM

BREAKING : 11ನೇ ತರಗತಿಯಲ್ಲಿ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ CBSE ಅವಕಾಶ

30/05/2025 1:06 PM
State News
KARNATAKA

BREAKING : ನನ್ನಿಂದ ತಪ್ಪಾಗಿಲ್ಲ. ನಾನು ಕ್ಷಮೆ ಕೇಳಲ್ಲ : ಮತ್ತೆ ಉದ್ಧಟತನ ಪ್ರದರ್ಶಿಸಿದ ನಟ ಕಮಲ್ ಹಾಸನ್.!

By kannadanewsnow5730/05/2025 1:17 PM KARNATAKA 1 Min Read

ಚೆನ್ನೈ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ಮತ್ತೆ ಉದ್ಧಟತನ ಮೆರೆದಿದ್ದಾರೆ.…

BREAKING : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `BDCC’ ಬ್ಯಾಂಕ್ ನಲ್ಲಿ ವಿವಿಧ ಸಾಲಗಳ ಮೇಲಿನ `ಬಡ್ಡಿದರ’ ಇಳಿಕೆ.!

30/05/2025 12:54 PM

ALERT : `ಹೃದಯಾಘಾತ’ಕ್ಕೂ ಮುನ್ನ ದೇಹದಲ್ಲಿ ಕಂಡುಬರುವ ಮುಖ್ಯ ಲಕ್ಷಣಗಳಿವು! ಇರಲಿ ಎಚ್ಚರ

30/05/2025 12:49 PM

BREAKING : ಮಂಗಳೂರು ಗುಡ್ಡ ಕುಸಿತ ದುರಂತ : ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ.!

30/05/2025 12:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.