Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಒಂದೇ ಧ್ವನಿ, ಒಂದೇ ರಾಷ್ಟವಾಗಿ ಒಗ್ಗಟ್ಟಾಗಿ ನಿಲ್ಲುತ್ತೆವೆ’ : ಮೋದಿಗೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್ | Actor Sudeep
KARNATAKA

‘ಒಂದೇ ಧ್ವನಿ, ಒಂದೇ ರಾಷ್ಟವಾಗಿ ಒಗ್ಗಟ್ಟಾಗಿ ನಿಲ್ಲುತ್ತೆವೆ’ : ಮೋದಿಗೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್ | Actor Sudeep

By ಸುರೇಶ್‌

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಈಗಾಗಲೇ ಭಾರತ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ಮೂಲಕ ತಿರುಗೇಟು ನೀಡಿದೆ. ಅಲ್ಲದೆ ಈಗಾಗಲೇ ನೂರಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದು ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಸಹ ಆಪರೇಷನ್ ಸಿಂಧೂರ ದಾಳಿಯಲ್ಲಿ ಭಾರತೀಯ ಸೇನೆ ಹತ್ಯೆಗೈದಿದೆ. ಇನ್ನು ಆಪರೇಷನ್ ಸಿಂಧೂರ ಬಗ್ಗೆ ಸ್ಯಾಂಡಲ್ವುಡ್ ಬಾದ್ ಶಾ ಕಿಚ್ಚ ಸುದೀಪ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಆಪರೇಷನ್ ಸಿಂಧೂರ ವಿಚಾರವಾಗಿ, ಕಿಚ್ಚ ಸುದೀಪ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಒಬ್ಬ ಹೆಮ್ಮೆಯ ಭಾರತೀಯನ್ನಾಗಿ ಈ ಪತ್ರವನ್ನು ಬರೆಯುತ್ತಿದ್ದೇನೆ ನಿಮ್ಮ ಮಾತುಗಳು ನನಗೆ ಯಾವಾಗಲೂ ಶಕ್ತಿ. ಭಾರತವು ಯಾವಾಗಲೂ ಎದ್ದೇಳುತ್ತದೆ ಎಂಬ ಧೈರ್ಯಶಾಲಿ ಮತ್ತು ನಿರ್ಣಾಯಕ ಸಂದೇಶವನ್ನು ವಿಶ್ವಕ್ಕೆ ತಿಳಿಸಿದೆ. ಸಂಪೂರ್ಣ ಕನ್ನಡ ಚಿತ್ರರಂಗವು ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಬರೆದಿದ್ದಾರೆ.

ನಿಮ್ಮ ನಾಯಕತ್ವದಲ್ಲಿ ರಕ್ಷಣಾ ಪಡೆಗಳು ಶಿಸ್ತು ಶೌರ್ಯ ಪ್ರದರ್ಶಿಸಿವೆ. ನಾವು ಒಂದೇ ಜನ, ಒಂದೇ ಧ್ವನಿ, ಒಂದೇ ರಾಷ್ಟ್ರವಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಎಂದು ಪ್ರಧಾನ ಮಂತ್ರಿ ಮೋದಿಗೆ ಸುಧೀರ್ಘ ಪತ್ರ ಬರೆದಿದ್ದಾರೆ. ಸುದೀಪ್ ಅವರ ತಾಯಿ ಸರೋಜಾ ನಿಧನರಾದಾಗ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದರು. ನಟ ಸುದೀಪ್ ಗೆ ಪತ್ರ ಬರೆದು ಪ್ರಧಾನಮಂತ್ರಿ ಮೋದಿ ಸಂತಾಪ ಸೂಚಿಸಿದ್ದರು. ಪತ್ರದಲ್ಲಿ ಮೋದಿಯವರು ತಿಳಿಸಿದ ಸಂತಾಪವನ್ನು ಕಿಚ್ಚ ಸುದೀಪ್ ಇದೆ ವೇಳೆ ಸ್ಮರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

1 Min Read

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

2 Mins Read

ಮದ್ಯಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ | Beer, Whiskey prices drop

2 Mins Read
Recent News

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

State News
KARNATAKA

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ದೊಡ್ಡ ಯಶಸ್ಸು…

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

ಮದ್ಯಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ | Beer, Whiskey prices drop

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.