Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ‘ವಿದ್ಯುತ್ ಶಾಕ್’: ಪ್ರತಿ ಯೂನಿಟ್‌ಗೆ 56 ಪೈಸೆ ದರ ಏರಿಕೆ!

17/04/2026 9:06 PM

ಪಶ್ಚಿಮ ಏಷ್ಯಾದಿಂದ 10 ಲಕ್ಷಕ್ಕೂ ಹೆಚ್ಚು ಭಾರತೀಯರ ರಕ್ಷಣೆ: ಕೇಂದ್ರ ಸರ್ಕಾರದ ಬೃಹತ್ ‘ರೆಸ್ಕ್ಯೂ’ ಕಾರ್ಯಾಚರಣೆ ಯಶಸ್ವಿ

17/04/2026 9:03 PM

ಖತಾರ್‌ನಲ್ಲಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗೆ ಜೈಲು ಶಿಕ್ಷೆ: ಮತ್ತೊಂದು ಪ್ರಕರಣದಲ್ಲಿ ಕಮಾಂಡರ್ ಪೂರ್ಣೇಂದು ತಿವಾರಿಗೆ ಸಂಕಷ್ಟ!

17/04/2026 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ : ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!
KARNATAKA

BREAKING : ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ : ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!

By kannadanewsnow5704/01/2025 12:29 PM

ಅಮೆರಿಕ : ಅಮೆರಿಕಾದಲ್ಲಿ ಕ್ಯಾನ್ಸರ್ ಗೆದ್ದಿರುವ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪರೇಷನ್ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಜನವರಿ 26 ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26 ಕ್ಕೆ ಭಾರತಕ್ಕೆ ಮರಳಲಿದ್ದಾರೆ.ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ . ಸತತ 6 ಗಂಟೆಗಳ ಕಾಲ ಯಶಸ್ವಿ ಆಪರೇಷನ್ ನಡೆಸಲಾಗಿತ್ತು.

ನಟ ಶಿವರಾಜಕುಮಾರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಫೋಟೋ ವೈರಲ್ ಆಗಿದ್ದು, ನಟ ಶಿವರಾಜಕುಮಾರ್ ಪತ್ನಿ ಗೀತಾ ಸೇರಿದಂತೆ ಫೋಟೋದಲ್ಲಿ ಹಲವರು ಇದ್ದಾರೆ. ಶಿವರಾಜಕುಮಾರ್ ಮೂತ್ರ ಕೋಶ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದೇ ಆಸ್ಪತ್ರೆಯಿಂದ ನಟ ಶಿವರಾಜಕುಮಾರ್ ಡಿಸ್ಚಾರ್ಜ್ ಆದರೂ ಕೂಡ ಅವರು ಸಧ್ಯಕ್ಕೆ ಭಾರತಕ್ಕೆ ಆಗಮಿಸುತ್ತಿಲ್ಲ. ಜನವರಿ 26ರಂದು ಅವರು ಭಾರತಕ್ಕೆ ಮರಳಲಿದ್ದು ಮಲ್ಲಿಕಾ ಫೆಬ್ರುವರಿಯಲ್ಲಿ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ. ನಟ ರಾಮಚರಣ್ ಅವರ ಚಿತ್ರದಲ್ಲಿ ನಟಿಸಿ ರಾಜಕುಮಾರ್ ಅವರು ನಟಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Actor Shivarajkumar discharged from US hospital after suffering from cancer BREAKING : ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ : ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ‘ವಿದ್ಯುತ್ ಶಾಕ್’: ಪ್ರತಿ ಯೂನಿಟ್‌ಗೆ 56 ಪೈಸೆ ದರ ಏರಿಕೆ!

17/04/2026 9:06 PM2 Mins Read

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM1 Min Read

BREAKING: ಏ.19ರಂದು ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆ: ಅರ್ಜಿದಾರ ದಿನಕರ್ ಶೆಟ್ಟಿ

17/04/2026 5:36 PM1 Min Read
Recent News

ರಾಜ್ಯದ ಜನತೆಗೆ ‘ವಿದ್ಯುತ್ ಶಾಕ್’: ಪ್ರತಿ ಯೂನಿಟ್‌ಗೆ 56 ಪೈಸೆ ದರ ಏರಿಕೆ!

17/04/2026 9:06 PM

ಪಶ್ಚಿಮ ಏಷ್ಯಾದಿಂದ 10 ಲಕ್ಷಕ್ಕೂ ಹೆಚ್ಚು ಭಾರತೀಯರ ರಕ್ಷಣೆ: ಕೇಂದ್ರ ಸರ್ಕಾರದ ಬೃಹತ್ ‘ರೆಸ್ಕ್ಯೂ’ ಕಾರ್ಯಾಚರಣೆ ಯಶಸ್ವಿ

17/04/2026 9:03 PM

ಖತಾರ್‌ನಲ್ಲಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗೆ ಜೈಲು ಶಿಕ್ಷೆ: ಮತ್ತೊಂದು ಪ್ರಕರಣದಲ್ಲಿ ಕಮಾಂಡರ್ ಪೂರ್ಣೇಂದು ತಿವಾರಿಗೆ ಸಂಕಷ್ಟ!

17/04/2026 8:40 PM

ಸಂಸತ್ತಿನಲ್ಲಿ ಎನ್‌ಡಿಎಗೆ ಹಿನ್ನಡೆ: ಮಹಿಳಾ ಮೀಸಲಾತಿ ಮಸೂದೆಗೆ ಸೋಲು : ವಿರೋಧ ಪಕ್ಷಗಳ ಸಂಭ್ರಮ, ಬಿಜೆಪಿಯಿಂದ ಪ್ರತಿಭಟನೆ

17/04/2026 8:33 PM
State News
KARNATAKA

ರಾಜ್ಯದ ಜನತೆಗೆ ‘ವಿದ್ಯುತ್ ಶಾಕ್’: ಪ್ರತಿ ಯೂನಿಟ್‌ಗೆ 56 ಪೈಸೆ ದರ ಏರಿಕೆ!

By kannadanewsnow0917/04/2026 9:06 PM KARNATAKA 2 Mins Read

ಬೆಂಗಳೂರು: ಸುಡುವ ಬೇಸಿಗೆಯ ಬಿಸಿಲಿನಿಂದ ಕಂಗಾಲಾಗಿರುವ ಕರ್ನಾಟಕದ ಜನತೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಇದೀಗ ಬೆಲೆ ಏರಿಕೆಯ…

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM

BREAKING: ಏ.19ರಂದು ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆ: ಅರ್ಜಿದಾರ ದಿನಕರ್ ಶೆಟ್ಟಿ

17/04/2026 5:36 PM

ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಪ್ರಕಟ : ಶಾಸಕ ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು?

17/04/2026 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.