BREAKING : ನಟ ಶ್ರೀನಗರ ಕಿಟ್ಟಿ ನಿರ್ದೇಶಕರ ಹೇಳಿಕೆಯಿಂದ ತುಂಬಾ ಬೇಜಾರಾಗಿದೆ : ನಟಿ ರಚಿತಾ ರಾಮ್ ಫಸ್ಟ್ ರಿಯಾಕ್ಷನ್
ಬೆಂಗಳೂರು : ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಬರುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ನಿರ್ಮಾಪಕ ನಿರ್ದೇಶಕ ಮತ್ತು ನಟರ ಹೇಳಿಕೆಯಿಂದ ಬೇಜಾರಾಗಿದೆ. ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ನನಗೆ ಬಹಳ ಬೇಜಾರಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸಂಜು ವೆಡ್ಸ್ ಗೀತಾ-2 ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರುತ್ತಿಲ್ಲ ಎಂದು ಇತ್ತೀಚಿಗೆ ಆರೋಪಿಸಲಾಗಿತು. ನಟಿ ರಚಿತ ವಿರುದ್ಧ ನಟ ಶ್ರೀನಗರ … Continue reading BREAKING : ನಟ ಶ್ರೀನಗರ ಕಿಟ್ಟಿ ನಿರ್ದೇಶಕರ ಹೇಳಿಕೆಯಿಂದ ತುಂಬಾ ಬೇಜಾರಾಗಿದೆ : ನಟಿ ರಚಿತಾ ರಾಮ್ ಫಸ್ಟ್ ರಿಯಾಕ್ಷನ್
Copy and paste this URL into your WordPress site to embed
Copy and paste this code into your site to embed