Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಂಪನಿಗಳು ಅಮೇರಿಕಾದಲ್ಲಿ ಉತ್ಪಾದನೆ ಮಾಡದಿದ್ದರೆ ಕಂಪ್ಯೂಟರ್ ಚಿಪ್ ಗಳ ಮೇಲೆ ಶೇ.100ರಷ್ಟು ಸುಂಕ : ಟ್ರಂಪ್ ಎಚ್ಚರಿಕೆ

07/08/2025 8:33 AM

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಕೊಪ್ಪಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್.!

07/08/2025 8:33 AM

BIG NEWS : ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

07/08/2025 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಕೊಪ್ಪಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್.!
KARNATAKA

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಕೊಪ್ಪಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್.!

By kannadanewsnow5707/08/2025 8:33 AM

ಬೆಂಗಳೂರು : ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಪ್ಪಳ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ. ಈ ಮೂಲಕ ಅಶ್ಲೀಲ ಮೆಸೆಜ್ ಮಾಡಿದ ಪ್ರಕರಣ ಸಂಬಂಧ ಈವರೆಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ರಾಜೇಶ್, ಓಬಣ್ಣ, ಗಂಗಾಧರ್, ಭುವನ್ ಎಂದು ಗುರುತಿಸಲಾಗಿದೆ.

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ನಾಲ್ವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ನಟ ದರ್ಶನ್ ಅಭಿಮಾನಿ ಎಂದು ತಿಳಿದು ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಓರ್ವ ನಟ ದರ್ಶನ್ ಅಭಿಮಾನಿ, ಮತ್ತೋರ್ವ ನಟ ಧನ್ವೀರ್ ಅಭಿಮಾನಿ ಎಂದು ಹೇಳಲಾಗಿದೆ.

ನಟಿ ರಮ್ಯಾ ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ನಟಿ ರಮ್ಯಾ ಗೆ ಮೆಸೇಜ್ ಮಾಡಿದ್ದ ಒಟ್ಟು 48 ಜನರ ಐಪಿ ಅಡ್ರೆಸ್ ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ ಇದುವರೆಗೂ ಒಟ್ಟು 15 ಜನರನ್ನು ಗುರುತಿಸಿದ್ದು, ನಾಲ್ವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೌದು ಮಾಜಿ ಸಂಸದೆ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ ಒಟ್ಟು 48 ಜನರ ಐಪಿ ಅಡ್ರೆಸ್ ಅನ್ನು ಸಿಸಿಬಿ ತಂಡ ಇದೀಗ ಪತ್ತೆ ಹಚ್ಚಿದೆ. ಈ ಬಗ್ಗೆ 15 ಜನರನ್ನು ಗುರುತಿಸಲಾಗಿದ್ದು ನಾಲ್ವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಶ್ಲೀಲವಾಗಿ ಪೊಲೀಸರು ಕಮೆಂಟ್ ಮಾಡಿದವರಿಗೆ ಇದೀಗ ಬಿಸಿ ಮುಟ್ಟಿಸುತ್ತಿದ್ದಾರೆ.

ಚಿಕ್ಕಮಂಗಳೂರು, ಚಿತ್ರದುರ್ಗ ಹಾಗೂ ಕೋಲಾರ ಭಾಗದವರೇ ಹೆಚ್ಚು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ. ಸಾಮಾನ್ಯವಾಗಿ ಕಮೆಂಟ್ ಮಾಡಿದವರಿಗೆ ಕರೆಸಿ ವಾರ್ನಿಂಗ್ ಕೊಡಲಾಗುತ್ತಿದೆ. ಉಳಿದ ಕೆಲವರು ಐಪಿ ಅಡ್ರೆಸ್ ಬ್ಲಾಕ್ ಮಾಡಿಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ. ಅರಿವಿಲ್ಲದೆ ಮೆಸೇಜ್ ಮಾಡಿದರೆ ಬಗ್ಗೆ ಕೆಲವರು ಕ್ಷಮೆ ಕೇಳಿದ್ದಾರೆ.

BREAKING: Actress Ramya's 'obscene message' case: Another accused from Koppal arrested by 'CCB'!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

07/08/2025 8:31 AM2 Mins Read

BREAKING: ಧರ್ಮಸ್ಥಳ ಕೇಸ್: 338 ಜನರ ಮೇಲಿನ `ತಡೆಯಾಜ್ಞೆ’ ರದ್ದುಗೊಳಿಸಿ ಕೋರ್ಟ್ ಮಹತ್ವದ ತೀರ್ಪು

07/08/2025 8:29 AM1 Min Read

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!

07/08/2025 8:24 AM1 Min Read
Recent News

ಕಂಪನಿಗಳು ಅಮೇರಿಕಾದಲ್ಲಿ ಉತ್ಪಾದನೆ ಮಾಡದಿದ್ದರೆ ಕಂಪ್ಯೂಟರ್ ಚಿಪ್ ಗಳ ಮೇಲೆ ಶೇ.100ರಷ್ಟು ಸುಂಕ : ಟ್ರಂಪ್ ಎಚ್ಚರಿಕೆ

07/08/2025 8:33 AM

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಕೊಪ್ಪಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್.!

07/08/2025 8:33 AM

BIG NEWS : ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

07/08/2025 8:31 AM

ನೀವು ನಿದ್ದೆ ಮಾತ್ರೆಗಳನ್ನು ಅತಿಯಾಗಿ ಬಳಸುತ್ತಿದ್ದೀರಾ? ಮಿಸ್‌ ಮಾಡದೇ ಓದಿ…!

07/08/2025 8:29 AM
State News
KARNATAKA

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಕೊಪ್ಪಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್.!

By kannadanewsnow5707/08/2025 8:33 AM KARNATAKA 1 Min Read

ಬೆಂಗಳೂರು : ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ಮತ್ತೋರ್ವ…

BIG NEWS : ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

07/08/2025 8:31 AM

BREAKING: ಧರ್ಮಸ್ಥಳ ಕೇಸ್: 338 ಜನರ ಮೇಲಿನ `ತಡೆಯಾಜ್ಞೆ’ ರದ್ದುಗೊಳಿಸಿ ಕೋರ್ಟ್ ಮಹತ್ವದ ತೀರ್ಪು

07/08/2025 8:29 AM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!

07/08/2025 8:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.