Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಗ್ ಬಾಸ್ 19 ಪ್ರಶಸ್ತಿ ಮುಡಿಗೇರಿಸಿಕೊಂಡ ಗೌರವ್ ಖನ್ನಾ | Bigg Boss

08/12/2025 6:51 AM

ತೆಲಂಗಾಣದಿಂದ ಅಮೇರಿಕಾ ಅಧ್ಯಕ್ಷರಿಗೆ ವಿಶೇಷ ಗೌರವ: ದೂತಾವಾಸದ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಹೆಸರಿಡಲು ನಿರ್ಧಾರ

08/12/2025 6:42 AM

BREAKING : ಇನ್ನು ಆಧಾ‌ರ್ ದೃಢೀಕರಣಕ್ಕೆ ಹೊಸ ನೀತಿ : ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಶೀಘ್ರ ಹೊಸ ನಿಯಮ ಜಾರಿ

08/12/2025 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅತುಲ್ ಬೆನ್ನಲ್ಲೆ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು, ಮತ್ತೊರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು
INDIA

BREAKING : ಅತುಲ್ ಬೆನ್ನಲ್ಲೆ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು, ಮತ್ತೊರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು

By kannadanewsnow0515/12/2024 10:20 AM

ಉತ್ತರಪ್ರದೇಶ : ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಪತ್ನಿ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಂಗಾತಿಯ ಕೊಂಕು ಮಾತಿನಿಂದ ಮನನೊಂದು ಮತ್ತೊಬ್ಬ ಟಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಹೌದು ಆತ್ಮಹತ್ಯೆ ಮಾಡಿಕೊಂಡಂತಹ ಟೆಕ್ಕಿಯನ್ನು ಮಯಾಂಕ್ ಚಂದೆಲ್ ಎಂದು ಗುರುತಿಸಲಾಗಿದೆ. ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು. ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು.

ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದ್ದರು. ಲಿವ್ ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದೆ.

Share. Facebook Twitter LinkedIn WhatsApp Email

Related Posts

BREAKING: ಬಿಗ್ ಬಾಸ್ 19 ಪ್ರಶಸ್ತಿ ಮುಡಿಗೇರಿಸಿಕೊಂಡ ಗೌರವ್ ಖನ್ನಾ | Bigg Boss

08/12/2025 6:51 AM1 Min Read

ತೆಲಂಗಾಣದಿಂದ ಅಮೇರಿಕಾ ಅಧ್ಯಕ್ಷರಿಗೆ ವಿಶೇಷ ಗೌರವ: ದೂತಾವಾಸದ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಹೆಸರಿಡಲು ನಿರ್ಧಾರ

08/12/2025 6:42 AM1 Min Read

BREAKING : ಇನ್ನು ಆಧಾ‌ರ್ ದೃಢೀಕರಣಕ್ಕೆ ಹೊಸ ನೀತಿ : ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಶೀಘ್ರ ಹೊಸ ನಿಯಮ ಜಾರಿ

08/12/2025 6:34 AM1 Min Read
Recent News

BREAKING: ಬಿಗ್ ಬಾಸ್ 19 ಪ್ರಶಸ್ತಿ ಮುಡಿಗೇರಿಸಿಕೊಂಡ ಗೌರವ್ ಖನ್ನಾ | Bigg Boss

08/12/2025 6:51 AM

ತೆಲಂಗಾಣದಿಂದ ಅಮೇರಿಕಾ ಅಧ್ಯಕ್ಷರಿಗೆ ವಿಶೇಷ ಗೌರವ: ದೂತಾವಾಸದ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಹೆಸರಿಡಲು ನಿರ್ಧಾರ

08/12/2025 6:42 AM

BREAKING : ಇನ್ನು ಆಧಾ‌ರ್ ದೃಢೀಕರಣಕ್ಕೆ ಹೊಸ ನೀತಿ : ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಶೀಘ್ರ ಹೊಸ ನಿಯಮ ಜಾರಿ

08/12/2025 6:34 AM

ಸಂಸತ್ ಚಳಿಗಾಲದ ಅಧಿವೇಶನ: ವಂದೇ ಮಾತರಂ 150ನೇ ವರ್ಷಾಚರಣೆ ಕುರಿತು ಇಂದು ಲೋಕಸಭೆಯಲ್ಲಿ ಚರ್ಚೆಗೆ ಪ್ರಧಾನಿ ಮೋದಿ ಚಾಲನೆ

08/12/2025 6:33 AM
State News
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

By kannadanewsnow0508/12/2025 6:03 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮದ್ಯದ ಅಮಲಿನಲ್ಲಿ ಚಾಲಕ ಕಂಪೌಂಡ್ ಗೆ ಗುದ್ದಿರುವ ಘಟನೆ ಬೆಂಗಳೂರಿನ ಬಸವನಗುಡಿಯ…

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

08/12/2025 5:49 AM

BIG NEWS : ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ನವ ದಂಪತಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ

08/12/2025 5:40 AM

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಪ್ರಿವೆಡ್ಡಿಂಗ್ ಶೂಟ್‌ ಮುಗಿಸಿ ಬರುವಾಗ ಬೈಕ್‌ಗೆ ಲಾರಿ ಗುದ್ದಿ ಜೋಡಿ ಸಾವು!

08/12/2025 5:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.