Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಬಳಸುತ್ತಿದ್ದ 1 ಆಂಡ್ರಾಡ್, 1 ಕೀಪ್ಯಾಡ್ ಮೊಬೈಲ್ ಪತ್ತೆ!

27/08/2025 12:22 PM

ಸೆಪ್ಟೆಂಬರ್ 5 ರಂದು 45 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಿರುವ ರಾಷ್ಟ್ರಪತಿ ಮುರ್ಮು

27/08/2025 12:19 PM

BREAKING : ಬಿಹಾರದಲ್ಲಿ ಸಚಿವ ಶ್ರವಣ್ ಕುಮಾರ್, ಶಾಸಕ ಕೃಷ್ಣ ಮುರಾರಿ ಮೇಲೆ ಗ್ರಾಮಸ್ಥರಿಂದ ಹಲ್ಲೆ : 1 ಕಿ.ಮೀ.ವರೆಗೆ ಓಡಿದ ನಾಯಕರು.!

27/08/2025 12:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!
KARNATAKA

BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!

By kannadanewsnow0527/09/2024 2:06 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.

ಹೌದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಸುಮಾರು 394 ಪುಟಗಳ ದಾಖಲೆ ಸಮೇತ ಮಾಜಿ ಕರ್ಪೊರೇಟರ್ ಎನ್ ಆರ್ ರಮೇಶ್ ಎನ್ನುವವರು ದೂರು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪುತ್ರರಾದ ಪ್ರಿಯಾಂಕ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಕುಟುಂಬದ ಹೆಸರಲ್ಲಿನ ಇರುವ ಸಿದ್ಧಾರ್ಥ ವಿಹಾರ ಟ್ರಸ್ಟ್ ಟ್ರಸ್ಟ್ ಗೆ ಅಕ್ರಮವಾಗಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಹಾಗೂ ಶೈಕ್ಷಣಿಕ ಉದ್ದೇಶಕ್ಕೆಂದು ಎರಡೆರಡು ಬಾರಿ ಭೂಮಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

2014ರಲ್ಲಿ ಬಿಟಿಎಂ 4ನೇ ಸ್ಟೇಜಿನ ಎರಡನೇ ಬ್ಲಾಕ್ ನಲ್ಲಿ ಎರಡು ಎಕರೆ ಹಾಗೂ ಬಿಡಿಎ ವ್ಯಾಪ್ತಿಯ ಸಿಎ ನಿವೇಶನ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ. 2024ರಲ್ಲಿ ಬಾಗಲೂರು ಬಳಿ 5 ಎಕರೆ ಅಷ್ಟು ಕೆಐಎಡಿಬಿ ಭೂಮಿಯನ್ನು ಪರಭಾರೆ ಮಾಡಿಕೊಂಡಿದ್ದಾರೆ. ಇದರಲ್ಲಿ ಸಚಿವ ಎಂಬಿ ಪಾಟೀಲ್ ಹಾಗೂ ಐಎಎಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ. ಒಟ್ಟು 7 ಜನರ ವಿರುದ್ಧ ಮಾಜಿ ಕರ್ಪೊರೇಟರ್ ಎನ್. ಆರ್. ರಮೇಶ್ ದೂರು ಸಲ್ಲಿಸಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಸಿದ್ಧಾರ್ಥ ವಿಹಾರ ಟ್ರಸ್ಟ್ ಸಂಸ್ಥೆ ಹೆಸರಿಗೆ ಒಂದೇ ಉದ್ದೇಶಕ್ಕೆ 2 ಪ್ರತ್ಯೇಕ ಸರ್ಕಾರಿ ಸಂಸ್ಥೆಗಳ ಮೂಲಕ 2 ಬೃಹತ್ ಆಸ್ತಿಗಳ ಹಂಚಿಕೆ ಆರೋಪ ಕೇಳಿಬಂದಿದೆ.

‘ಸಿದ್ಧಾರ್ಥ ವಿಹಾರ ಟ್ರಸ್ಟ್;ನ ಅಧ್ಯಕ್ಷರು ಹಾಗೂ ಟ್ರಸ್ಟೀಗಳಾಗಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪತ್ನಿ ರಾಧಾಬಾಯಿ M. ಖರ್ಗೆ, ಮಕ್ಕಳಾದ ಸಚಿವ ಪ್ರಿಯಾಂಕ್ ಖರ್ಗೆ, ರಾಹುಲ್ ಖರ್ಗೆ ಹಾಗೂ ಅಳಿಯ ರಾಧಾಕೃಷ್ಣ ಅವರನ್ನು ಒಳಗೊಂಡಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್. ಶಿಕ್ಷಣ ವ್ಯವಸ್ಥೆ ಎಂಬ ಹೆಸರಿನಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ಸರ್ಕಾರಿ ಸಂಸ್ಥೆಗಳಿಂದ ಕಾನೂನು ಬಾಹಿರವಾಗಿ ಸರ್ಕಾರಿ ಸ್ವತ್ತುಗಳನ್ನು ಅಧಿಕಾರ ಮತ್ತು ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಮಂಜೂರು ಮಾಡಿಸಿಕೊಂಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ದೂರು ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಬಳಸುತ್ತಿದ್ದ 1 ಆಂಡ್ರಾಡ್, 1 ಕೀಪ್ಯಾಡ್ ಮೊಬೈಲ್ ಪತ್ತೆ!

27/08/2025 12:22 PM1 Min Read

ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಡಾಕ್ಟರ್ ಇಲ್ಲದೇ ಹೆರಿಗೆ ಮಾಡಿಸಿದ ನರ್ಸ್, ಬಾಣಂತಿ, ಮಗು ಸಾವು.!

27/08/2025 12:07 PM1 Min Read

BREAKING : ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ : 25 ವಿಡಿಯೋ ಮಾಡಿಟ್ಟುಕೊಂಡಿದ್ದ ‘ಬುರುಡೆ’ ಗ್ಯಾಂಗ್, ಸ್ಪೋಟಕ ಮಾಹಿತಿ ಬಯಲು!

27/08/2025 11:12 AM1 Min Read
Recent News

ಧರ್ಮಸ್ಥಳ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಬಳಸುತ್ತಿದ್ದ 1 ಆಂಡ್ರಾಡ್, 1 ಕೀಪ್ಯಾಡ್ ಮೊಬೈಲ್ ಪತ್ತೆ!

27/08/2025 12:22 PM

ಸೆಪ್ಟೆಂಬರ್ 5 ರಂದು 45 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಿರುವ ರಾಷ್ಟ್ರಪತಿ ಮುರ್ಮು

27/08/2025 12:19 PM

BREAKING : ಬಿಹಾರದಲ್ಲಿ ಸಚಿವ ಶ್ರವಣ್ ಕುಮಾರ್, ಶಾಸಕ ಕೃಷ್ಣ ಮುರಾರಿ ಮೇಲೆ ಗ್ರಾಮಸ್ಥರಿಂದ ಹಲ್ಲೆ : 1 ಕಿ.ಮೀ.ವರೆಗೆ ಓಡಿದ ನಾಯಕರು.!

27/08/2025 12:17 PM

ಶೀಘ್ರದಲ್ಲೇ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ

27/08/2025 12:13 PM
State News
KARNATAKA

ಧರ್ಮಸ್ಥಳ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಬಳಸುತ್ತಿದ್ದ 1 ಆಂಡ್ರಾಡ್, 1 ಕೀಪ್ಯಾಡ್ ಮೊಬೈಲ್ ಪತ್ತೆ!

By kannadanewsnow0527/08/2025 12:22 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆದ ಬೆನ್ನಲ್ಲೇ ಎಸ್ಐಟಿ ಆರೋಪಿ ಚಿನ್ನಯ್ಯನನ್ನು ತೀವ್ರ…

ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಡಾಕ್ಟರ್ ಇಲ್ಲದೇ ಹೆರಿಗೆ ಮಾಡಿಸಿದ ನರ್ಸ್, ಬಾಣಂತಿ, ಮಗು ಸಾವು.!

27/08/2025 12:07 PM

BREAKING : ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ : 25 ವಿಡಿಯೋ ಮಾಡಿಟ್ಟುಕೊಂಡಿದ್ದ ‘ಬುರುಡೆ’ ಗ್ಯಾಂಗ್, ಸ್ಪೋಟಕ ಮಾಹಿತಿ ಬಯಲು!

27/08/2025 11:12 AM

Rain Alert : ರಾಜ್ಯಾದ್ಯಂತ ಇಂದಿನಿಂದ 3-4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ಘೋಷಣೆ

27/08/2025 11:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.