BREAKING :ಪರಪ್ಪನ ಅಗ್ರಹಾರ ಬಳಿಕ ಇದೀಗ ಕಲಬುರ್ಗಿ ಜೈಲಲ್ಲೂ ‘ರಾಜಾತಿಥ್ಯ’ : ವಿಡಿಯೋ ಕಾಲ್ ಮಾಡಿರುವ ಫೋಟೋ ವೈರಲ್!

ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ವಿಶಾಲ, ಸಾಗರ ಹಾಗೂ ಸೋನು ಎಂಬುವವರು ಜೈಲಿನ ಕೋಣೆಯೊಳಗೆ … Continue reading BREAKING :ಪರಪ್ಪನ ಅಗ್ರಹಾರ ಬಳಿಕ ಇದೀಗ ಕಲಬುರ್ಗಿ ಜೈಲಲ್ಲೂ ‘ರಾಜಾತಿಥ್ಯ’ : ವಿಡಿಯೋ ಕಾಲ್ ಮಾಡಿರುವ ಫೋಟೋ ವೈರಲ್!