BREAKING : ಅಹಮದಾಬಾದ್ ವಿಮಾನ ದುರಂತ : ಇಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರ ಮಹತ್ವದ ಸಭೆ
ನವದೆಹಲಿ : ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಮಹತ್ವದ ಸಭೆ ನಡೆಸಲಿದ್ದಾರೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಅವರು ಇಂದು ಬೆಳಿಗ್ಗೆ 10:30 ಕ್ಕೆ ಸಚಿವಾಲಯದ ಕಚೇರಿಯಲ್ಲಿ ವಾಯು ಸುರಕ್ಷತೆಯ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ನಾಗರಿಕ ವಿಮಾನಯಾನ ಸಚಿವರ ಕಚೇರಿಯ ಪ್ರಕಾರ, ನಾಗರಿಕ ವಿಮಾನಯಾನ ಕಾರ್ಯದರ್ಶಿ, ಡಿಜಿಸಿಎ ಮಹಾನಿರ್ದೇಶಕರು, ಎಎಐ … Continue reading BREAKING : ಅಹಮದಾಬಾದ್ ವಿಮಾನ ದುರಂತ : ಇಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed