BREAKING : ಪತ್ನಿಯ ಸಮಾಧಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಶಾಮನೂರು ಶಿವಶಂಕರಪ್ಪ : ‘ಅಜಾತಶತ್ರು’ ಇನ್ನು ನೆನಪು ಮಾತ್ರ

ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಇದೀಗ ದಾವಣಗೆರೆಯ ಕಲ್ಲೇಶ್ವರ ಮಿಲ್ ನಲ್ಲಿ ಸಕಲ ಸರ್ಕಾರಿ ಗೌರವ ಹಾಗು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನೆರವೇರಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನಗರದ ಕಲ್ಲೇಶ್ವರ ಮಿಲ್ ನಲ್ಲಿ … Continue reading BREAKING : ಪತ್ನಿಯ ಸಮಾಧಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಶಾಮನೂರು ಶಿವಶಂಕರಪ್ಪ : ‘ಅಜಾತಶತ್ರು’ ಇನ್ನು ನೆನಪು ಮಾತ್ರ