ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಗೌರವದ ದುರಂತ ಒಂದು ನಡೆದಿದ್ದು ಕೃಷಿ ಹೊಂಡಕ್ಕೆ ಬಿದ್ದು 8 ವರ್ಷದ ಬಾಲಕನೊಬ್ಬ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಡಘಟ್ಟ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ನಾಗಚೈತನ್ಯ (8) ಎಂದು ತಿಳಿದುಬಂದಿದೆ. ಕಳೆದ ಜೂನ್ 11ರಂದು ಈ ಒಂದು ಘಟನೆ ನಡೆದಿದ್ದು, ಬಾಲಕ ಹೊಂಡಕ್ಕೆ ತೆರಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.