BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಸಹಕಾರ ಸಂಘದ ಕಚೇರಿ ಬೀಗ ಒಡೆದು 14.12 ಲಕ್ಷ ಕಳ್ಳತನ!
ಚಾಮರಾಜನಗರ : ಇತ್ತೀಚಿಗೆ ಬೆಂಗಳೂರಿನಲ್ಲಿ ATM ವಾಹನದಲ್ಲಿ ಇದ್ದಂತ ಕೋಟ್ಯಂತರ ಹಣ ಕಳ್ಳತನ ನಡೆದಿತ್ತು. ಇದೀಗ ಆ ಪ್ರಕರಣ ಬೆನ್ನಲ್ಲೇ ಚಾಮರಾಜನಗರದಲ್ಲಿ ಸಹಕಾರ ಸಂಘದ ಕಚೇರಿ ಬೀಗ ಒಡೆದು 14.12 ಲಕ್ಷ ನಗದು ಹಣವನ್ನು ಕಳ್ಳತನ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರಿನಲ್ಲಿ ಈ ಒಂದು ದರೋಡೆ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರಿನಲ್ಲಿ ಇರುವಂತಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯ ಬೀಗ ಒಡೆದು 14.12 ಲಕ್ಷ ನಗದು ಹಣವನ್ನು … Continue reading BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಸಹಕಾರ ಸಂಘದ ಕಚೇರಿ ಬೀಗ ಒಡೆದು 14.12 ಲಕ್ಷ ಕಳ್ಳತನ!
Copy and paste this URL into your WordPress site to embed
Copy and paste this code into your site to embed