Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 2:42 PM

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

29/05/2025 2:38 PM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘UPSC’, ‘ಬ್ಯಾಂಕಿಂಗ್’ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

29/05/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ : ವಿಜಯಪುರದಲ್ಲಿ ವಾಮಾಚಾರ ಮಾಡಿ ಕೆನರಾ ಬ್ಯಾಂಕ್​ ದರೋಡೆ!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ : ವಿಜಯಪುರದಲ್ಲಿ ವಾಮಾಚಾರ ಮಾಡಿ ಕೆನರಾ ಬ್ಯಾಂಕ್​ ದರೋಡೆ!

By kannadanewsnow0528/05/2025 10:07 AM

ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಬೀದರ್, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣ ದೊಡ್ಡ ಸುದ್ದಿಯಾಗಿತ್ತು. ಇದೀಗ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದ್ದು, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ನಲ್ಲಿ ದರೋಡೆಕೋರರು ಬ್ಯಾಂಕಿಗೆ ನುಗ್ಗಿ ವಾಮಾಚಾರ ನಡೆಸಿ ಬಳಿಕ ಚಿನ್ನಾಭರಣ ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಹೌದು ಬ್ಯಾಂಕ್ ಬಾಗಿಲಿನ ಬೀಗ ಮುರಿದು ಕಿಟಕಿಯ ಬಾರ್​ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಮರುದಿನ ಬ್ಯಾಂಕ್​ನಲ್ಲಿ ಕಸಗೂಡಿಸಲು ಬಂದ ಕ್ಲೀನರ್​ಗೆ ಕಪ್ಪು ಬಟ್ಟೆಯಿಂದ ಸುತ್ತಿದ್ದ ಗೊಂಬೆ, ನಿಂಬೆ ಹಣ್ಣು, ಕುಂಕುಮ ಹಾಗೂ ಇತರೆ ವಸ್ತುಗಳು ಸಿಕ್ಕಿವೆ. ಅಲ್ಲದೇ, ಬ್ಯಾಂಕ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿರುವುದು ಬೆಳಕಿಗೆ ಬಂದಿದೆ.

ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳರು ಸೈರನ್ ಮೊಳಗದಂತೆ ನೋಡಿಕೊಂಡಿದ್ದಾರೆ. ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ತೆಗೆದುಕೊಂಡು ಹೋಗಿದ್ದಾರೆ. ಇನ್ನು, ಮನಗೂಳಿ ಪಟ್ಟಣ ಪಂಚಾಯತಿಯಿಂದ ಪ್ರಮುಖ ಭಾಗಗಳಲ್ಲಿ 35 ಸಿಸಿ ಕ್ಯಾಮೆರಾಮಗಳನ್ನು ಅಳವಡಿಕೆ ಮಾಡಲಾಗಿದ್ದು, ತನಿಖಾಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳ ದೇಶ್ಯಾವಳಿಗಳ ಪರಿಶೀಲನಾ ಕಾರ್ಯ ಕೂಡ ನಡೆದಿದೆ.

ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆರಳಚ್ಚು ತಂಡ ಪರಿಶೀಲನೆ ನಡೆಸಿದೆ. ಕೆನರಾ ಬ್ಯಾಂಕ್​ ಸಿಬ್ಬಂದಿ ಲೆಕ್ಕಪತ್ರಗಳನ್ನು ತಿರುವಿ ಹಾಕುತ್ತಿದ್ದಾರೆ. ಕೆನರಾ ಬ್ಯಾಂಕ್​​ನ ಹಿರಿಯ ಅಧಿಕಾರಿಗಳು ಸಹ ಆಗಮಿಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 2:42 PM1 Min Read

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

29/05/2025 2:38 PM2 Mins Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘UPSC’, ‘ಬ್ಯಾಂಕಿಂಗ್’ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

29/05/2025 1:51 PM1 Min Read
Recent News

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 2:42 PM

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

29/05/2025 2:38 PM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘UPSC’, ‘ಬ್ಯಾಂಕಿಂಗ್’ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

29/05/2025 1:51 PM

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

29/05/2025 1:46 PM
State News
KARNATAKA

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0929/05/2025 2:42 PM KARNATAKA 1 Min Read

ಬೆಂಗಳೂರು : ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು…

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

29/05/2025 2:38 PM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘UPSC’, ‘ಬ್ಯಾಂಕಿಂಗ್’ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

29/05/2025 1:51 PM

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

29/05/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.