BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅತ್ತಿಗೆ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ತನ್ನ ಅತ್ತಿಗೆ ಜೊತೆಗೆ ಬೇರೊಬ್ಬ ವ್ಯಕ್ತಿಯ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳಿಕೊಂಡು ಓಡಾಡುತ್ತಿದ್ದವನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಮುನಿರೆಡ್ಡಿ ಲೇಔಟ್ ನ ಮನೆಯೊಂದರಲ್ಲಿ ಶೈಲೇಶ್ ಯಾದವ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಶೈಲಿಶ್ ಯಾದವ್ ಗೆ ಹಿಗ್ಗಾ ಮುಗ್ಗಾ ಥಳಿಸಿ ಕೊಲೆ ಮಾಡಿದ್ದಾರೆ. ಬಿರೇಂದ್ರ ಯಾದವ್, ಸತೀಶ್ ಹಾಗು ಅರುಣ್ ಯಾದವ್ ಎನ್ನುವರು ಶೈಲೇಶ್ ಯಾದವನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಆರೋಪಿ … Continue reading BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅತ್ತಿಗೆ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ