Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಬಿಹಾರದಲ್ಲಿ ತಾಯಿಯ ಎದೆಹಾಲು ಮಾದರಿಯಲ್ಲಿ ‘ಯುರೇನಿಯಂ’ ಅಂಶ ಪತ್ತೆ: ಅಧ್ಯಯನ

23/11/2025 6:42 PM

BREAKING: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್: ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

23/11/2025 6:30 PM

BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

23/11/2025 6:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿಯಲ್ಲಿ ಮತ್ತೊಂದು ಮರ್ಡರ್ : ಸಿಗರೇಟ್ ಪ್ಯಾಕ್ ಕಳ್ಳತನ ಮಾಡಿದ್ದಾನೆಂದು ಯುವಕನ ಬರ್ಬಲ ಕೊಲೆ!
KARNATAKA

BREAKING : ಕಲಬುರ್ಗಿಯಲ್ಲಿ ಮತ್ತೊಂದು ಮರ್ಡರ್ : ಸಿಗರೇಟ್ ಪ್ಯಾಕ್ ಕಳ್ಳತನ ಮಾಡಿದ್ದಾನೆಂದು ಯುವಕನ ಬರ್ಬಲ ಕೊಲೆ!

By kannadanewsnow0514/12/2024 9:54 AM

ಕಲಬುರ್ಗಿ : ಸಿಗರೇಟ್ ಪ್ಯಾಕೆಟ್ ಕಳ್ಳತನ ಮಾಡಿದ ಆರೋಪದಲ್ಲಿ ಖಾಸಗಿ ಬ್ಲಡ್ ಬ್ಯಾಂಕ್ ಮಾಲೀಕನೊಬ್ಬ ತನ್ನ ಬಳಿ ಕೆಲಸಕ್ಕಿದ್ದ  ಯುವಕನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಎಂ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಈ ಒಂದು ಕೊಲೆ ನಡೆದಿದ್ದು, ಪ್ರಗತಿ ಕಾಲೋನಿಯ ಶಶಿಕಾಂತ್ ನಾಟಿಕಾರ್ (25) ಎಂದು ತಿಳಿದುಬಂದಿದೆ.

ಮೃತ ಶಶಿಕಾಂತ್, ಚಂದ್ರಶೇಖರ ಪಾಟೀಲ್ ಬಳಿ ಕೆಲಸ ಮಾಡುತ್ತಿದ್ದ ಬ್ಲಡ್ ಬ್ಯಾಂಕ್ ನಲ್ಲಿ 1.40 ಲಕ್ಷ ರೂ. ಮೌಲ್ಯದ ಸಿಗರೇಟ್ ಬಾಕ್ಸ್ ಕಳವಾಗಿತ್ತು. ತನ್ನ ಬಳಿ ಕೆಲಸಕ್ಕಿದ್ದ ಶಶಿಕಾಂತ್, ಆಕಾಶ್ ಸಿಗರೇಟ್ ಬಾಕ್ಸ್ ಕದ್ದಿದ್ದಾರೆ ಎಂದು ಆರೋಪಿಸಿ ಮಾಲಕ ಚಂದ್ರಶೇಖರ್ ಅಷ್ಟೂ ಹಣವನ್ನು ಕೊಡುವಂತೆ ಅವರನ್ನು ಕೂಡಿ ಹಾಕಿ ತನ್ನ ಸಹಚರರಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಶಶಿಕಾಂತ್ ಪೋಷಕರಿಗೆ ಕರೆಸಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಹಲ್ಲೆಗೆ ಒಳಗಾದಂತಹ ಶಶಿಕಾಂತ್ ಕೂಡಲೇ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ವಯಸ್ಸಲ್ಲಿ ವೈದ್ಯರು ಶಶಿಕಾಂತ್ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಾದ ಯುವಕ ಶಶಿಕಾಂತ್ ಅವರ ತಂದೆ ಮಲ್ಲಿಕಾರ್ಜುನ್ ರಾಣಪ್ಪ ನಾಟೀಕರ್ ಅವರು ದೂರು ನೀಡಿದ ಬೆನ್ನಲ್ಲೇ ಬ್ಲಡ್ ಬ್ಯಾಂಕ್ ಮಾಲಕ ಚಂದ್ರಶೇಖರ ಮಲ್ಲಿನಾಥ ಪಾಟೀಲ್, ಆದಿತ್ಯ ಅಲಿಯಾಸ್ ಆದೇಶ ಮರಾಠಾ, ಓಂ ಪ್ರಕಾಶ್ ಘೋರವಾಡಿ, ರಾಹುಲ್ ಪಾಟೀಲ್ ಹಾಗೂ ಅಷ್ಪಾಕ್ ಎಂಬುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್: ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

23/11/2025 6:30 PM1 Min Read

BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

23/11/2025 6:25 PM2 Mins Read

BREAKING : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಪ್ರಕರಣ : ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ ಸಸ್ಪೆಂಡ್

23/11/2025 6:19 PM1 Min Read
Recent News

SHOCKING: ಬಿಹಾರದಲ್ಲಿ ತಾಯಿಯ ಎದೆಹಾಲು ಮಾದರಿಯಲ್ಲಿ ‘ಯುರೇನಿಯಂ’ ಅಂಶ ಪತ್ತೆ: ಅಧ್ಯಯನ

23/11/2025 6:42 PM

BREAKING: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್: ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

23/11/2025 6:30 PM

BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

23/11/2025 6:25 PM

BREAKING : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಪ್ರಕರಣ : ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ ಸಸ್ಪೆಂಡ್

23/11/2025 6:19 PM
State News
KARNATAKA

BREAKING: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್: ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

By kannadanewsnow0923/11/2025 6:30 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದಂತ ವಾಹನ ತಡೆದು ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಹಾಡ ಹಗಲೇ…

BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

23/11/2025 6:25 PM

BREAKING : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಪ್ರಕರಣ : ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ ಸಸ್ಪೆಂಡ್

23/11/2025 6:19 PM

BREAKING : ಚೊಚ್ಚಲ ವಿಶ್ವಕಪ್ ಮುಡಿಗೆರಿಸಿಕೊಂಡ ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡ : ಸಿಎಂ ಸಿದ್ದರಾಮಯ್ಯ ಅಭಿನಂದನೆ

23/11/2025 6:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.