Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಗ್ಲಾದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ, 50 ಕ್ಕೂ ಹೆಚ್ಚು ಮಂದಿಗೆ ಗಾಯ

07/02/2026 11:06 AM

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಹಗರಣ ಬಯಲು : ಮಾಜಿ ಅಧ್ಯಕ್ಷನ ಅಕ್ರಮ ಬೆಳಕಿಗೆ!
KARNATAKA

BREAKING :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಹಗರಣ ಬಯಲು : ಮಾಜಿ ಅಧ್ಯಕ್ಷನ ಅಕ್ರಮ ಬೆಳಕಿಗೆ!

By kannadanewsnow0508/09/2024 9:27 AM

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್ ಪಿ ರಾಜೀವ್ ಅವರು ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮಾಡಿಕೊಂಡಿದ್ದ ಅಕ್ರಮ ಬಯಲಾಗಿದೆ.

ಹೌದು ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ ಅಕ್ರಮ ಬಯಲಾಗಿದ್ದು, ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಕೊಂಡಿದ್ದ ಮಾಜಿ ಅಧ್ಯಕ್ಷ ರಾಜೀವ್, 2022 ಫೆಬ್ರವರಿ 22ರಂದು ಈ ಒಂದು ಅಕ್ರಮ ನಡೆದಿದೆ. ಈ ಒಂದು ಅಕ್ರಮದ ಕುರಿತು ಮುಡಾ ಅಕ್ರಮದ ಬಗ್ಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದು, ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದ ಎನ್ನಲಾಗಿದೆ.

ಕೇರ್ಗಳ್ಳಿ, ಬಲ್ಲಹಳ್ಳಿ ವ್ಯಾಪ್ತಿಯಲ್ಲಿ ಬಡಾವಣೆ ಮಾಡಲಾಗಿದ್ದು, 252 ನಗರ 10ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರದಿಂದ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಧಿಕಾರದ 2018ರ ಆದೇಶದ ಅನ್ವಯ ಬಡಾವಣೆ ನಿರ್ಮಾಣ ಮಾಡಲಾಗಿದ್ದು ಈ ಅಕ್ರಮದ ಇದೀಗ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದಂತಾಗಿದೆ.

Share. Facebook Twitter LinkedIn WhatsApp Email

Related Posts

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM2 Mins Read

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM2 Mins Read

BIG NEWS : ಹಾವೇರಿಯಲ್ಲಿ ಒಂದೇ ದಿನ 20 ಜನರ ಮೇಲೆ ಹುಚ್ಚು ನಾಯಿ ದಾಳಿ : 1 ವರ್ಷದ ಮಗು ಸೇರಿ ಐವರಿಗೆ ಗಾಯ!

07/02/2026 10:54 AM1 Min Read
Recent News

ಬಾಂಗ್ಲಾದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ, 50 ಕ್ಕೂ ಹೆಚ್ಚು ಮಂದಿಗೆ ಗಾಯ

07/02/2026 11:06 AM

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM

BIG NEWS : ಹಾವೇರಿಯಲ್ಲಿ ಒಂದೇ ದಿನ 20 ಜನರ ಮೇಲೆ ಹುಚ್ಚು ನಾಯಿ ದಾಳಿ : 1 ವರ್ಷದ ಮಗು ಸೇರಿ ಐವರಿಗೆ ಗಾಯ!

07/02/2026 10:54 AM
State News
KARNATAKA

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

By kannadanewsnow5707/02/2026 11:03 AM KARNATAKA 2 Mins Read

ಆಧಾರ್ ಭದ್ರತೆಗಾಗಿ ಸರ್ಕಾರವು ಶುದ್ಧೀಕರಣ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಕೇಂದ್ರ ಸಚಿವ ಜಿತಿನ್ ಪ್ರಸಾದ್ ಲೋಕಸಭೆಯಲ್ಲಿ ಮೃತ ವ್ಯಕ್ತಿಗಳ 2.5 ಕೋಟಿ…

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM

BIG NEWS : ಹಾವೇರಿಯಲ್ಲಿ ಒಂದೇ ದಿನ 20 ಜನರ ಮೇಲೆ ಹುಚ್ಚು ನಾಯಿ ದಾಳಿ : 1 ವರ್ಷದ ಮಗು ಸೇರಿ ಐವರಿಗೆ ಗಾಯ!

07/02/2026 10:54 AM

‘CM’ ಬದಲಾವಣೆ ಬಗ್ಗೆ ಹೈಕಮಾಂಡ್ ಏನು ಹೇಳಿಲ್ಲ : ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ ಸಿದ್ದರಾಮಯ್ಯ

07/02/2026 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.