Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬಾಲಕಿಯನ್ನು `ಕಿಡ್ನ್ಯಾಪ್’ ಮಾಡಿ ಫೋಟೋ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ : 8 ಗಂಟೆಗಳಲ್ಲಿ ರಕ್ಷಿಸಿದ ಪೊಲೀಸರು.!

13/12/2025 10:45 AM

BREAKING : ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಪೇಸ್ಟ್ ರೂಪದಲ್ಲಿ, ಬೆಲ್ಟ್ ನಲ್ಲಿ ಗಾಂಜಾ ಸಪ್ಲೈ : ಬೆಚ್ಚಿದ ಅಧಿಕಾರಿಗಳು!

13/12/2025 10:31 AM

ಮತಗಳ್ಳತನ ಸಮಾವೇಶಕ್ಕೂ ಮುನ್ನ ಅಧಿಕಾರಿಗಳನ್ನು ಬಳಸಿ ನಮ್ಮ ವಿರುದ್ಧ ಚಾರ್ಜ್ ಶೀಟ್ : ಹರ್ಷಾನಂದ ಗುತ್ತೇದಾರ

13/12/2025 10:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಹಗರಣ ಬಯಲು : ಮಾಜಿ ಅಧ್ಯಕ್ಷನ ಅಕ್ರಮ ಬೆಳಕಿಗೆ!
KARNATAKA

BREAKING :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಹಗರಣ ಬಯಲು : ಮಾಜಿ ಅಧ್ಯಕ್ಷನ ಅಕ್ರಮ ಬೆಳಕಿಗೆ!

By kannadanewsnow0508/09/2024 9:27 AM

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್ ಪಿ ರಾಜೀವ್ ಅವರು ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮಾಡಿಕೊಂಡಿದ್ದ ಅಕ್ರಮ ಬಯಲಾಗಿದೆ.

ಹೌದು ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ ಅಕ್ರಮ ಬಯಲಾಗಿದ್ದು, ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಕೊಂಡಿದ್ದ ಮಾಜಿ ಅಧ್ಯಕ್ಷ ರಾಜೀವ್, 2022 ಫೆಬ್ರವರಿ 22ರಂದು ಈ ಒಂದು ಅಕ್ರಮ ನಡೆದಿದೆ. ಈ ಒಂದು ಅಕ್ರಮದ ಕುರಿತು ಮುಡಾ ಅಕ್ರಮದ ಬಗ್ಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದು, ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದ ಎನ್ನಲಾಗಿದೆ.

ಕೇರ್ಗಳ್ಳಿ, ಬಲ್ಲಹಳ್ಳಿ ವ್ಯಾಪ್ತಿಯಲ್ಲಿ ಬಡಾವಣೆ ಮಾಡಲಾಗಿದ್ದು, 252 ನಗರ 10ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರದಿಂದ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಧಿಕಾರದ 2018ರ ಆದೇಶದ ಅನ್ವಯ ಬಡಾವಣೆ ನಿರ್ಮಾಣ ಮಾಡಲಾಗಿದ್ದು ಈ ಅಕ್ರಮದ ಇದೀಗ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದಂತಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಪೇಸ್ಟ್ ರೂಪದಲ್ಲಿ, ಬೆಲ್ಟ್ ನಲ್ಲಿ ಗಾಂಜಾ ಸಪ್ಲೈ : ಬೆಚ್ಚಿದ ಅಧಿಕಾರಿಗಳು!

13/12/2025 10:31 AM1 Min Read

ಮತಗಳ್ಳತನ ಸಮಾವೇಶಕ್ಕೂ ಮುನ್ನ ಅಧಿಕಾರಿಗಳನ್ನು ಬಳಸಿ ನಮ್ಮ ವಿರುದ್ಧ ಚಾರ್ಜ್ ಶೀಟ್ : ಹರ್ಷಾನಂದ ಗುತ್ತೇದಾರ

13/12/2025 10:27 AM1 Min Read

BREAKING : ಚಿತ್ರದುರ್ಗದಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ, 1 ವರ್ಷದಿಂದ ನಿರಂತರ ಅತ್ಯಾಚಾರ : ಇಬ್ಬರು ಅರೆಸ್ಟ್!

13/12/2025 10:05 AM1 Min Read
Recent News

SHOCKING : ಬಾಲಕಿಯನ್ನು `ಕಿಡ್ನ್ಯಾಪ್’ ಮಾಡಿ ಫೋಟೋ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ : 8 ಗಂಟೆಗಳಲ್ಲಿ ರಕ್ಷಿಸಿದ ಪೊಲೀಸರು.!

13/12/2025 10:45 AM

BREAKING : ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಪೇಸ್ಟ್ ರೂಪದಲ್ಲಿ, ಬೆಲ್ಟ್ ನಲ್ಲಿ ಗಾಂಜಾ ಸಪ್ಲೈ : ಬೆಚ್ಚಿದ ಅಧಿಕಾರಿಗಳು!

13/12/2025 10:31 AM

ಮತಗಳ್ಳತನ ಸಮಾವೇಶಕ್ಕೂ ಮುನ್ನ ಅಧಿಕಾರಿಗಳನ್ನು ಬಳಸಿ ನಮ್ಮ ವಿರುದ್ಧ ಚಾರ್ಜ್ ಶೀಟ್ : ಹರ್ಷಾನಂದ ಗುತ್ತೇದಾರ

13/12/2025 10:27 AM

‘ಸಂಪಾದಿಸುವ ಹೆಂಡತಿಯು ಪತಿಯಿಂದ ಜೀವನಾಂಶಕ್ಕೆ ಅರ್ಹರಲ್ಲ’ : ಅಲಹಾಬಾದ್ ಹೈಕೋರ್ಟ್

13/12/2025 10:07 AM
State News
KARNATAKA

BREAKING : ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಪೇಸ್ಟ್ ರೂಪದಲ್ಲಿ, ಬೆಲ್ಟ್ ನಲ್ಲಿ ಗಾಂಜಾ ಸಪ್ಲೈ : ಬೆಚ್ಚಿದ ಅಧಿಕಾರಿಗಳು!

By kannadanewsnow0513/12/2025 10:31 AM KARNATAKA 1 Min Read

ಮೈಸೂರು : ಇತ್ತೀಚಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಡ್ರಗ್ಸ್ ಸಿಗರೇಟ್ ಮಧ್ಯದ ನಶೆಯಲ್ಲಿ ಸಾಂಗ್ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿರುವ…

ಮತಗಳ್ಳತನ ಸಮಾವೇಶಕ್ಕೂ ಮುನ್ನ ಅಧಿಕಾರಿಗಳನ್ನು ಬಳಸಿ ನಮ್ಮ ವಿರುದ್ಧ ಚಾರ್ಜ್ ಶೀಟ್ : ಹರ್ಷಾನಂದ ಗುತ್ತೇದಾರ

13/12/2025 10:27 AM

BREAKING : ಚಿತ್ರದುರ್ಗದಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ, 1 ವರ್ಷದಿಂದ ನಿರಂತರ ಅತ್ಯಾಚಾರ : ಇಬ್ಬರು ಅರೆಸ್ಟ್!

13/12/2025 10:05 AM

BIG NEWS : ಚಾಮರಾಜನಗರದಲ್ಲಿ ಕ್ಯಾಂಟರ್ ಪಲ್ಟಿಯಾಗಿ 6 ಜನರಿಗೆ ಗಂಭೀರ ಗಾಯ, 25ಕ್ಕೂ ಹೆಚ್ಚು ಕುರಿಗಳು ಸಾವು!

13/12/2025 9:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.