BREAKING : ವಾಲ್ಮೀಕಿ, ಮುಡಾ ಆಯ್ತು ಈಗ, ಬಿಜೆಪಿಯ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ಕೋಟ್ಯಂತರ ರೂ. ಹಗರಣ ಬಯಲು!

ಬೆಂಗಳೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿದೆ. ಇದರ ಮಧ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಹೌದು ಇಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ … Continue reading BREAKING : ವಾಲ್ಮೀಕಿ, ಮುಡಾ ಆಯ್ತು ಈಗ, ಬಿಜೆಪಿಯ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ಕೋಟ್ಯಂತರ ರೂ. ಹಗರಣ ಬಯಲು!