Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Doomscroll : ಮಲಗುವ ಮುನ್ನ ಸ್ಕ್ರೋಲಿಂಗ್ ನಿಮ್ಮ ಆರೋಗ್ಯವನ್ನು ಹೇಗೆ ಹಾಳುಮಾಡುತ್ತದೆ ?

17/11/2025 7:04 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `BWSSB’ ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

17/11/2025 6:58 AM

India vs South Africa 1st Test: 15 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಸೋತ ಭಾರತ

17/11/2025 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಮತ್ತೊಂದು ಹಗರಣ ಬಯಲು : ಮನೆ ತೆರಿಗೆ ಸಂಗ್ರಹದಲ್ಲಿ ನಕಲಿ ಬಿಲ್ ಸೃಷ್ಟಿಸಿ, ಲಕ್ಷಾಂತರ ರೂ. ವಂಚನೆ
KARNATAKA

BREAKING : ಬಳ್ಳಾರಿಯಲ್ಲಿ ಮತ್ತೊಂದು ಹಗರಣ ಬಯಲು : ಮನೆ ತೆರಿಗೆ ಸಂಗ್ರಹದಲ್ಲಿ ನಕಲಿ ಬಿಲ್ ಸೃಷ್ಟಿಸಿ, ಲಕ್ಷಾಂತರ ರೂ. ವಂಚನೆ

By kannadanewsnow0509/12/2024 12:29 PM

ಬಳ್ಳಾರಿ : ಈಗಾಗಲೇ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಭಾರಿ ಸದ್ದು ಮಾಡಿದ್ದು ಇದರ ಬೆನಲ್ಲೇ ಇದೀಗ ಬಳ್ಳಾರಿ ಪಾಲಿಕೆಯಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಮನೆ ತೆರಿಗೆ ಸಂಗ್ರಹ ಹೆಸರಿನಲ್ಲಿ ಪಾಲಿಕೆಯ ಬಿಲ್ ಕಲೆಕ್ಟರ್ ಗಳು ನಕಲಿ ಬಿಲ್ ಸೃಷ್ಟಿಸಿ ಲಕ್ಷಾಂತರ ರೂಪಾಯಿ ತೆರಿಗೆ ಹಣ ವಂಚಿಸಿರುವ ಆರೋಪ ಇದೀಗ ಕೇಳಿ ಬಂದಿದೆ.

ಹೌದು ಮನೆ ತೆರಿಗೆ ಹೆಸರಿನಲ್ಲಿ ಒಂದೇ ರಸೀದಿಗೆ ಡಬಲ್ ಬಿಲ್ ಸೃಷ್ಟಿ ಮಾಡಿ ವಂಚನೆ ಎಸಗಲಾಗಿದೆ. ಮನೆತರಿಗೆ ಸಂಗ್ರಹ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಇದೀಗ ನುಂಗಿರುವ ಆರೋಪ ಕೇಳಿ ಬಂದಿದೆ. ಯಾರದ್ದು ಮನೆಯ ತೆರಿಗೆಯ ಬಿಲ್ ನಂಬರ್ ಬಳಸಿ ಅಕ್ರಮ ಎಸಗಿದ್ದು, ಮತ್ತೆ ಇನ್ಯಾರದ್ದು ಮನೆಯ ಅಸಲಿ ಬಿಲ್ ಎಂಬಂತೆ ನಂಬಿಸಿ ವಂಚನೆ ಎಸಗಲಾಗಿದೆ. ಬಿಲ್ ಕಲೆಕ್ಟರ್ ಗಳ ವಿರುದ್ಧ ಲಕ್ಷಾಂತರ ಹಣ ವಂಚಿಸಿರುವ ಆರೋಪ ಕೇಳಿ ಬಂದಿದೆ.

ಮನೆ ತೆರಿಗೆ ಸಂಗ್ರಹದಲ್ಲಿ ಲಕ್ಷಾಂತರ ರೂಪಾಯಿ ಗೋಲ್ಮಾಲ್ ಯಾರದೋ ಮನೆಯ ತೆರಿಗೆ ಇನ್ಯಾರತ್ ಮತ್ತು ಬಿಲ್ ಕಲೆಕ್ಟರ್ ಗಳ ವಿರುದ್ಧ ಲಕ್ಷಾಂತರ ಹಣ ವಂಚಿಸಿರುವ ಆರೋಪ ಕೇಳಿ ಬಂದಿದೆ ನಕಲಿ ಬಿಲ್ ಸೃಷ್ಟಿಸಿಪಾಲಿಕೆ ಅಧಿಕಾರಿ ಸಿಬ್ಬಂದಿ ಕುಮ್ಮಕ್ಕು ನೀಡಿರುವ ಆರೋಪ ಕೇಳಿ ಬಂದಿದೆ. ಅಕ್ರಮದ ಕುರಿತಂತೆ ತನಿಖೆ ನಡೆಸಲು ಲೋಕಾಯುಕ್ತ ಮೊರೆ ಹೋಗಲು ಬಿಜೆಪಿ ನಿರ್ಧರಿಸಿದೆ. ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ವಾರ್ಷಿಕ 40 ಕೋಟಿಗೂ ಹೆಚ್ಚು ಮನೆ ತೆರಿಗೆ ಸಂಗ್ರಹವಾಗಬೇಕು ವರ್ಷದಿಂದ ವರ್ಷಕ್ಕೆ ತೆರಿಗೆ ಹಚ್ಚುವ ಬದಲು ಇಳಿಕೆ ಆಗುತ್ತಿದೆ. ರಶೀದಿ ನಂಬರ್ ಬಳಸಿ ನಕಲಿ ರಶೀದಿ ನೀಡುತ್ತಿರುವುದೇ ಇದಕ್ಕೆ ಕಾರಣವಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `BWSSB’ ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

17/11/2025 6:58 AM2 Mins Read

ALERT : ರಾಜ್ಯದ `ಪಡಿತರ ಚೀಟಿದಾರರೇ’ ಎಚ್ಚರ : `ಆಹಾರ ಧಾನ್ಯ’ ಮಾರಾಟ ಮಾಡಿದ್ರೆ 6 ತಿಂಗಳು `ರೇಷನ್ ಕಾರ್ಡ್’ ರದ್ದು.!

17/11/2025 6:43 AM2 Mins Read

ಗ್ರಾಹಕರೇ ಗಮನಿಸಿ : ` LPG ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ಹಣ ಕೇಳಿದರೆ ಇಲ್ಲಿ ದೂರು ನೀಡಿ.!

17/11/2025 6:38 AM1 Min Read
Recent News

Doomscroll : ಮಲಗುವ ಮುನ್ನ ಸ್ಕ್ರೋಲಿಂಗ್ ನಿಮ್ಮ ಆರೋಗ್ಯವನ್ನು ಹೇಗೆ ಹಾಳುಮಾಡುತ್ತದೆ ?

17/11/2025 7:04 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `BWSSB’ ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

17/11/2025 6:58 AM

India vs South Africa 1st Test: 15 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಸೋತ ಭಾರತ

17/11/2025 6:49 AM

ALERT : ರಾಜ್ಯದ `ಪಡಿತರ ಚೀಟಿದಾರರೇ’ ಎಚ್ಚರ : `ಆಹಾರ ಧಾನ್ಯ’ ಮಾರಾಟ ಮಾಡಿದ್ರೆ 6 ತಿಂಗಳು `ರೇಷನ್ ಕಾರ್ಡ್’ ರದ್ದು.!

17/11/2025 6:43 AM
State News
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `BWSSB’ ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

By kannadanewsnow5717/11/2025 6:58 AM KARNATAKA 2 Mins Read

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ…

ALERT : ರಾಜ್ಯದ `ಪಡಿತರ ಚೀಟಿದಾರರೇ’ ಎಚ್ಚರ : `ಆಹಾರ ಧಾನ್ಯ’ ಮಾರಾಟ ಮಾಡಿದ್ರೆ 6 ತಿಂಗಳು `ರೇಷನ್ ಕಾರ್ಡ್’ ರದ್ದು.!

17/11/2025 6:43 AM

ಗ್ರಾಹಕರೇ ಗಮನಿಸಿ : ` LPG ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ಹಣ ಕೇಳಿದರೆ ಇಲ್ಲಿ ದೂರು ನೀಡಿ.!

17/11/2025 6:38 AM

ಗಮನಿಸಿ : ‘ಪೆಟ್ರೋಲ್ ಪಂಪ್’ ತೆರೆಯಲು ಎಷ್ಟು ವೆಚ್ಚವಾಗುತ್ತೆ.? 1 ಲೀಟರ್ ಮಾರಾಟ ಮಾಡಿದ್ರೆ ಸಿಗಲಿದೆ ಇಷ್ಟು ಕಮಿಷನ್.!

17/11/2025 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.