Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

18/11/2025 6:02 AM

ALERT : ಸಾರ್ವಜನಿಕರೇ ಎಚ್ಚರ : ಈ ರೀತಿ ‘ಡಿಜಿಟಲ್ ಅರೆಸ್ಟ್’ ವಂಚನೆಗೆ ಬಲಿಯಾಗದಿರಿ.!

18/11/2025 5:54 AM

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : 5 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಮನವಿ.!

18/11/2025 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲು : ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ಆರೋಪ!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲು : ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ಆರೋಪ!

By kannadanewsnow0508/12/2024 5:01 PM

ಕೋಲಾರ : ಈಗಾಗಲೇ ಕರ್ನಾಟಕದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಇದರ ಬೆನ್ನಲ್ಲೆ ಇದೀಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸ್ವ ಪಕ್ಷದ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಗಂಭೀರವಾದ ಆರೋಪ ಮಾಡಿದ್ದಾರೆ.

ಹೌದು ಈ ಕುರಿತಂತೆ ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಲೂರು ಕಾಂಗ್ರೆಸ್ ಶಾಸಕರ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪರೋಕ್ಷವಾಗಿ ಕೋಲಾರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಮತ್ತು ಹಾಲಿ ಶಾಸಕ ಕೆ.ವೈ.ನಂಜೇಗೌಡ ವಿರುದ್ದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿರುಗಿಬಿದಿದ್ದಾರೆ. ಎಂವಿಕೆ‌ ಗೋಲ್ಡನ್ ಡೈರಿ ನಿರ್ಮಾಣ ಹಾಗೂ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬರುತ್ತಿದೆ.

ಕೋಲಾರ ಹಾಲು ಒಕ್ಕೂಟದ ಕ್ಷೇತ್ರ ವಿಗಂಡಣೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಒಕ್ಕೂಟದ ಎಂಡಿ ಗೋಪಾಲಮೂರ್ತಿ ಅಕ್ರಮ ಕೂಟ ಕಟ್ಟಿಕೊಂಡು ತಮಗೆ ಬೇಕಾದ ರೀತಿಯಲ್ಲಿ ಕ್ಷೇತ್ರದ ವಿಗಂಡಣೆ ಮಾಡಿ ಕೋಲಾರ ಜನತೆಗೆ ಮೋಸ ಮಾಡಿದ್ದಾರೆ. ಒಕ್ಕೂಟದಲ್ಲಿ ಯಾರು ಪ್ರಶ್ನೆ ಮಾಡಬಾರದೆಂದು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಒಕ್ಕೂಟದಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವ‌ ಬಗ್ಗೆ ಗುಮಾನಿ ವ್ಯಕ್ತವಾಗುತ್ತಿದೆ ಎಂದಿದ್ದಾರೆ.

ಹಾಲು‌ ಒಕ್ಕೂಟಕ್ಕೆ ಹೊಳಲಿ ಗ್ರಾಮದ ಬಳಿ 50 ಎಕರೆ ಭೂಮಿ ಮಂಜೂರು ಮಾಡಿರುವುದೇ ಅಕ್ರಮ. ಡಿಸಿಗೆ 10 ಎಕರೆ ಮಾತ್ರ ಮಂಜೂರು ಮಾಡಲು ಅಧಿಕಾರ ಇದೆ. ಡಿಸಿ ಅವರು ತಮ್ಮ ವ್ಯಾಪ್ತಿ ಮೀರಿ ಮಂಜೂರು ಮಾಡಿದ್ದಾರೆ. ಹಸುಗಳಿಗೆ ಮೇವು ಬೆಳೆಯುವುದಾಗಿ ಎಂದು ಮಂಜೂರು ಮಾಡಿದ್ದಾರೆ. ಮೂಲ ಉದ್ದೇಶಕ್ಕೆ ಭೂಮಿ ಬಳಸದೆ ಕಮರ್ಷಿಯಲ್​ಗೆ ಅಂದರೆ ಸೋಲಾರ್ ಪ್ಲಾಂಟ್ ಮಾಡಲು ಹೊರಟ್ಟಿದ್ದಾರೆ. ಕಂದಾಯ ಇಲಾಖೆಯಿಂದ‌ ಯಾವುದೇ ಅನುಮತಿ‌ ಪಡೆಯದೆ ಅಕ್ರಮ ಪ್ರವೇಶ ಮಾಡಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

18/11/2025 6:02 AM3 Mins Read

ALERT : ಸಾರ್ವಜನಿಕರೇ ಎಚ್ಚರ : ಈ ರೀತಿ ‘ಡಿಜಿಟಲ್ ಅರೆಸ್ಟ್’ ವಂಚನೆಗೆ ಬಲಿಯಾಗದಿರಿ.!

18/11/2025 5:54 AM1 Min Read

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : 5 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಮನವಿ.!

18/11/2025 5:50 AM3 Mins Read
Recent News

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

18/11/2025 6:02 AM

ALERT : ಸಾರ್ವಜನಿಕರೇ ಎಚ್ಚರ : ಈ ರೀತಿ ‘ಡಿಜಿಟಲ್ ಅರೆಸ್ಟ್’ ವಂಚನೆಗೆ ಬಲಿಯಾಗದಿರಿ.!

18/11/2025 5:54 AM

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : 5 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಮನವಿ.!

18/11/2025 5:50 AM

ಇಂದಿನಿಂದ 3 ದಿನ ‘ಬೆಂಗಳೂರು ಟೆಕ್ ಸಮ್ಮಿಟ್ 2025 ’ ಆಯೋಜನೆ : 60 ದೇಶಗಳ ಪ್ರತಿನಿಧಿಗಳು ಭಾಗಿ.!

18/11/2025 5:37 AM
State News
KARNATAKA

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

By kannadanewsnow0918/11/2025 6:02 AM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ…

ALERT : ಸಾರ್ವಜನಿಕರೇ ಎಚ್ಚರ : ಈ ರೀತಿ ‘ಡಿಜಿಟಲ್ ಅರೆಸ್ಟ್’ ವಂಚನೆಗೆ ಬಲಿಯಾಗದಿರಿ.!

18/11/2025 5:54 AM

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : 5 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಮನವಿ.!

18/11/2025 5:50 AM

ಇಂದಿನಿಂದ 3 ದಿನ ‘ಬೆಂಗಳೂರು ಟೆಕ್ ಸಮ್ಮಿಟ್ 2025 ’ ಆಯೋಜನೆ : 60 ದೇಶಗಳ ಪ್ರತಿನಿಧಿಗಳು ಭಾಗಿ.!

18/11/2025 5:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.