BREAKING :ಬಿಜೆಪಿಗೆ ಮತ್ತೊಂದು ಶಾಕ್ : ಇಂದು ‘ಕೈ’ ಹಿಡಿಯಲಿರುವ ಮಾಜಿ ಸಂಸದ ಮುದ್ದಹನುಮೇಗೌಡ

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿ ಪರಮೇಶ್ವರ್ ರಾಜಣ್ಣ ಸಮ್ಮುಖದಲ್ಲಿ ಇಂದು ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ … Continue reading BREAKING :ಬಿಜೆಪಿಗೆ ಮತ್ತೊಂದು ಶಾಕ್ : ಇಂದು ‘ಕೈ’ ಹಿಡಿಯಲಿರುವ ಮಾಜಿ ಸಂಸದ ಮುದ್ದಹನುಮೇಗೌಡ